Sign In

By signing in or creating an account, you agree with Associated Broadcasting Company's Terms & Conditions and Privacy Policy.

Abbas-Ali Soleimani: ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆ

ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರನ್ನು ಹತ್ಯೆ ಮಾಡಲಾಗಿದೆ.

Abbas-Ali Soleimani: ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆ
ಅಬ್ಬಾಸ್-ಅಲಿ ಸೊಲೈಮಾನಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 3:13 PM

ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ (Abbas-Ali Soleimani) ಅವರನ್ನು ಹತ್ಯೆ ಮಾಡಲಾಗಿದೆ. ಇರಾನ್​​ನಲ್ಲಿ ನಡೆದ​​ ದಾಳಿಯಲ್ಲಿ ಇರಾನ್ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆಯಾಗಿದ್ದಾರೆ ಎಂದು ಹೇಳಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಇರಾನ್‌ನ ಪ್ರಬಲ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರನ್ನು ಸಶಸ್ತ್ರ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆಯಾದಾಗ ಬ್ಯಾಂಕ್‌ನೊಳಗಿದ್ದರು. ಅಪರಿಚಿತ ವ್ಯಕ್ತಿಯೊಬ್ಬ ಬಂದು ಬ್ಯಾಂಕ್ ಗಾರ್ಡ್​​ನಿಂದ ಕಾವಲುಗಾರನ ಬಂದೂಕನ್ನು ಕಸಿದುಕೊಂಡು ಅಯತೊಲ್ಲಾ ಅಬ್ಬಾಸ್-ಅಲಿ ಸೊಲೈಮಾನಿ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಅಬ್ಬಾಸ್-ಅಲಿ ಸೊಲೈಮಾನಿ ಅವರು ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ತಜ್ಞರ ಸಭೆಯ ಸದಸ್ಯರಾಗಿದ್ದರು. ಇರಾನ್ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರ ಮೇಲೆ ಬುಧವಾರದಂದು ಉತ್ತರ ಪ್ರಾಂತ್ಯದ ಮಜಂದರಾನ್‌ನ ಬಾಬೋಲ್ಸರ್ ನಗರದಲ್ಲಿ ದಾಳಿ ನಡೆದಿದೆ. ದಾಳಿ ನಡೆದ ಕೂಡಲೇ ದಾಳಿ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

Published On - 3:05 pm, Wed, 26 April 23

ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?