AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಮತ್ತೊಂದು ರಾಕೆಟ್ ದಾಳಿ

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಜನರಲ್ ಖಾಸಿಂ ಸುಲೇಮಾನಿ ಹತ್ಯೆ ನಂತರ ಸಂಘರ್ಷ ತಾರಕಕ್ಕೇರಿದೆ. ಇರಾನ್, ಅಮೆರಿಕ ಏರ್​ಬೇಸ್ ಮೇಲೆ ಮತ್ತೊಂದು ರಾಕೆಟ್ ದಾಳಿ ನಡೆಸಿದೆ. ಇರಾಕ್​ನಲ್ಲಿರೋ ಅಲ್-ತಾಜಿ ಏರ್​ಬೇಸ್​ ಮೇಲೆ ಎರಡು ರಾಕೆಟ್​ಗಳಿಂದ ಅಟ್ಯಾಕ್ ಮಾಡಿದೆ. ಅಲ್-ತಾಜಿ ವಾಯುನೆಲೆಯ ವಾಯುನೆಲೆಯಲ್ಲಿ ಇರಾಕ್ ಮತ್ತು ಅಮೆರಿಕ ಸೈನಿಕರಿದ್ದರು. ಇರಾನ್ ಸೇನೆ ರಾಕೆಟ್ ದಾಳಿಯನ್ನು ಖಚಿತಪಡಿಸಿದೆ. ವಿಪಕ್ಷಗಳ ವಿರುದ್ಧ ಟ್ರಂಪ್ ಗರಂ: ಇರಾನ್ ವಿರುದ್ಧ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರತಿದಾಳಿ ಎಚ್ಚರಿಕೆ […]

ಅಮೆರಿಕ ಏರ್​ಬೇಸ್ ಮೇಲೆ ಮತ್ತೊಂದು ರಾಕೆಟ್ ದಾಳಿ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jan 15, 2020 | 2:05 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಜನರಲ್ ಖಾಸಿಂ ಸುಲೇಮಾನಿ ಹತ್ಯೆ ನಂತರ ಸಂಘರ್ಷ ತಾರಕಕ್ಕೇರಿದೆ. ಇರಾನ್, ಅಮೆರಿಕ ಏರ್​ಬೇಸ್ ಮೇಲೆ ಮತ್ತೊಂದು ರಾಕೆಟ್ ದಾಳಿ ನಡೆಸಿದೆ. ಇರಾಕ್​ನಲ್ಲಿರೋ ಅಲ್-ತಾಜಿ ಏರ್​ಬೇಸ್​ ಮೇಲೆ ಎರಡು ರಾಕೆಟ್​ಗಳಿಂದ ಅಟ್ಯಾಕ್ ಮಾಡಿದೆ. ಅಲ್-ತಾಜಿ ವಾಯುನೆಲೆಯ ವಾಯುನೆಲೆಯಲ್ಲಿ ಇರಾಕ್ ಮತ್ತು ಅಮೆರಿಕ ಸೈನಿಕರಿದ್ದರು. ಇರಾನ್ ಸೇನೆ ರಾಕೆಟ್ ದಾಳಿಯನ್ನು ಖಚಿತಪಡಿಸಿದೆ.

ವಿಪಕ್ಷಗಳ ವಿರುದ್ಧ ಟ್ರಂಪ್ ಗರಂ: ಇರಾನ್ ವಿರುದ್ಧ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರತಿದಾಳಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಅಮೆರಿಕ ‘ಡೆಮಾಕ್ರಟಿಕ್’ ಪಕ್ಷದ ಸದಸ್ಯರು ಟ್ರಂಪ್ ಅಧಿಕಾರ ಮೊಟಕುಗೊಳಿಸಲು ಸಿದ್ಧತೆ ನಡೆದಿದ್ದಾರೆ. ಆದರೆ ಈ ಬಗ್ಗೆ ತಮ್ಮ ಆಕ್ರೋಶ ಹೊರ ಹಾಕಿರು ಟ್ರಂಪ್. ಡೆಮಾಕ್ರಟಿಕ್ ಸದಸ್ಯರು ಇರಾನ್ ಕೈಗೊಂಬೆಗಳಾಗಿದ್ದಾರೆ ಎಂದಿದ್ದಾರೆ.

ಪಾಕ್ ನೆಲದಲ್ಲಿ ಹಿಮ ಪ್ರಳಯ: ಪಾಕಿಸ್ತಾನದಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪಾತ ಮತ್ತು ಮಳೆಯಾಗುತ್ತಿದ್ದು, 80ಕ್ಕೂ ಹೆಚ್ಚುಮಂದಿ ಪ್ರಾಣಬಿಟ್ಟಿದ್ದಾರೆ. ಬೃಹತ್ ಗಾತ್ರದ ಮಂಜುಗಡ್ಡೆಗಳು ನೆಲಕ್ಕೆ ಅಪ್ಪಳಿಸಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಹತ್ತಾರು ಮನೆಗಳು ಹಿಮಪಾತದ ಆರ್ಭಟಕ್ಕೆ ನಜ್ಜುಗುಜ್ಜಾಗಿ ಹೋಗಿವೆ.

Published On - 9:05 am, Wed, 15 January 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ