AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ: ಕೇಸರಿ ಬಟ್ಟೆಗಳನ್ನು ಧರಿಸಬೇಡಿ, ತಿಲಕವನ್ನು ಇಡಬೇಡಿ ಇಸ್ಕಾನ್ ಸಲಹೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾ ಇಸ್ಕಾನ್ ಕೆಲವು ಸಲಹೆಗಳನ್ನು ನೀಡಿದೆ. ಇಸ್ಕಾನ್ ಸಹೋದ್ಯೋಗಿಗಳು ಹಾಗೂ ಇತರೆ ಅನುಯಾಯಿಗಳಿಗೆ ಕೇಸರಿ ಬಟ್ಟೆ ಧರಿಸದಂತೆ ಜಪಮಣಿಗಳು ಎದುರು ಕಾಣಿಸದಂತೆ ನೋಡಿಕೊಳ್ಳಿ, ಜತೆಗೆ ತಿಲಕವಿಡುವುದನ್ನು ತಪ್ಪಿಸಿ ಎಂದಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ: ಕೇಸರಿ ಬಟ್ಟೆಗಳನ್ನು ಧರಿಸಬೇಡಿ, ತಿಲಕವನ್ನು ಇಡಬೇಡಿ ಇಸ್ಕಾನ್ ಸಲಹೆ
ಪ್ರತಿಭಟನೆ
ನಯನಾ ರಾಜೀವ್
|

Updated on: Dec 03, 2024 | 9:48 AM

Share

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾ ಇಸ್ಕಾನ್ ಕೆಲವು ಸಲಹೆಗಳನ್ನು ನೀಡಿದೆ. ಇಸ್ಕಾನ್ ಸಹೋದ್ಯೋಗಿಗಳು ಹಾಗೂ ಇತರೆ ಅನುಯಾಯಿಗಳಿಗೆ ಕೇಸರಿ ಬಟ್ಟೆ ಧರಿಸದಂತೆ ಜಪಮಣಿಗಳು ಎದುರು ಕಾಣಿಸದಂತೆ ನೋಡಿಕೊಳ್ಳಿ, ಜತೆಗೆ ತಿಲಕವಿಡುವುದನ್ನು ತಪ್ಪಿಸಿ ಎಂದಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಇಸ್ಕಾನ್ ಕೋಲ್ಕತ್ತಾದ ವಕ್ತಾರ ರಾಧರಮ್ ದಾಸ್ ಅವರಿಂದ ಸಲಹೆ ಬಂದಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು, ಸಂಘರ್ಷದಿಂದ ತಪ್ಪಿಸಿಕೊಳ್ಳುವುದು ಮುಖ್ಯ ಹಾಗಾಗು ಸನ್ಯಾಸಿಗಳು ಹಾಗೂ ಇತರೆ ಹಿಂದೂಗಳು ತುಂಬಾ ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕ ಹಿಂದೂ ಸಮುದಾಯದ ಮೇಲಿನ ಹಿಂಸಾಚಾರ, ದಾಳಿ ಹೆಚ್ಚಿರುವಂತೆಯೇ ಭಾರತದಿಂದ ಢಾಕಾಕ್ಕೆ ತೆರಳಿದ್ದ ಹಿಂದೂ ಪ್ರವಾಸಿಗರೊಬ್ಬರ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ಕೋಲ್ಕತಾ ನಿವಾಸಿ ಸಾಯನ್‌ ಘೋಷ್‌ ಅವರು ನ. 23ರಂದು ಢಾಕಾದಲ್ಲಿರುವ ತಮ್ಮ ಸ್ನೇಹಿತನ ಮನೆಗೆ ತೆರಳಿದ್ದರು. ತಾನು ನ. 26ರಂದು ಸ್ನೇಹಿತನೊಂದಿಗೆ ಐಸ್‌ಕ್ರೀಂ ಪಾರ್ಲರ್‌ಗೆ ತೆರಳಿದ್ದ ವೇಳೆ ಹಲವಾರು ಮುಸ್ಲಿಂ ಯುವಕರು ಸುತ್ತುವರೆದು ದಾಳಿ ನಡೆಸಿದ್ದಾರೆ.

ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ, ಧಾರ್ಮಿಕ ನಾಯಕ ಚಿನ್ಮಯ್‌ ಕೃಷ್ಣ ದಾಸ್‌ ಅವರ ಬಿಡುಗಡೆಗೆ ಆಗ್ರಹಿಸಿ ಒಂದು ಸಾವಿರಕ್ಕೂ ಅಧಿಕ ಸಂತರು ಸೋಮವಾರ ಪಶ್ಚಿಮ ಬಂಗಾಲದ ಉತ್ತರ 24 ಪರಗಣದ ಪೆಟ್ರಾಪೋಲ್‌ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಭಾರತೀಯ ಸಂತ ಸಮಿತಿ ಈ ಪ್ರತಿಭಟನೆ ಹಮ್ಮಿಕೊಂಡಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ