AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧದಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪಿನ ನಾಯಕ ಅಬು ಹಸನ್ ಅಲ್ ಹಶಿಮಿ ಅಲ್ ಖುರೇಶಿ ಸಾವು

ಹಶಿಮಿ ದೇವರ ಶತ್ರುಗಳೊಂದಿಗಿನ ಯುದ್ಧದಲ್ಲಿ ಹತರಾಗಿದ್ದಾರೆ. ಆತನ ಸಾವಿನ ದಿನಾಂಕ ಅಥವಾ ಸಂದರ್ಭಗಳನ್ನು ವಕ್ತಾರ ವಿವರಿಸಿಲ್ಲ. ಗುಂಪಿನ ಹೊಸ ನಾಯಕ ಅಬು ಅಲ್-ಹುಸೇನ್ ಅಲ್-ಹುಸೇನಿ ಅಲ್-ಖುರಾಶಿ ಎಂದು ಘೋಷಿಸಲಾಗಿದೆ.

ಯುದ್ಧದಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪಿನ ನಾಯಕ ಅಬು ಹಸನ್ ಅಲ್ ಹಶಿಮಿ ಅಲ್ ಖುರೇಶಿ ಸಾವು
TV9 Web
| Edited By: |

Updated on:Dec 01, 2022 | 10:21 AM

Share

ಇಸ್ಲಾಮಿಕ್ ಸ್ಟೇಟ್ ಗುಂಪು (ISIS) ಬುಧವಾರ ತನ್ನ ನಾಯಕ ಅಬು ಹಸನ್ ಅಲ್-ಹಶಿಮಿ ಅಲ್-ಖುರೇಶಿ ((Abu Hasan al-Hashimi al-Qurashi)ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಅವರ ಸ್ಥಾನಕ್ಕೆ ಬೇರೊಬ್ಬ ನಾಯಕನನ್ನು  ಘೋಷಿಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಇರಾಕಿನ ಹಶಿಮಿ “ದೇವರ ಶತ್ರುಗಳೊಂದಿಗಿನ ಯುದ್ಧದಲ್ಲಿ” ಕೊಲ್ಲಲ್ಪಟ್ಟರು ಎಂದು ಭಯೋತ್ಪಾದಕ ಗುಂಪಿನ ವಕ್ತಾರ ಹೇಳಿದ್ದು ಅವನ ಸಾವಿನ ದಿನಾಂಕ ಅಥವಾ ಸಂದರ್ಭಗಳನ್ನು ವಿವರಿಸಿಲ್ಲ ಆಡಿಯೋ ಸಂದೇಶದಲ್ಲಿ ಮಾತನಾಡಿದ  ವಕ್ತಾರ ಗುಂಪಿನ ಹೊಸ ನಾಯಕ ಅಬು ಅಲ್-ಹುಸೇನ್ ಅಲ್-ಹುಸೇನಿ ಅಲ್-ಖುರೇಶಿ ಎಂದು ಹೇಳಿದ್ದಾರೆ. ಖುರೇಶಿ ಎಂಬುದು  ಪ್ರವಾದಿ ಮೊಹಮ್ಮದ್‌ನ ಬುಡಕಟ್ಟು ಜನಾಂಗವನ್ನು ಉಲ್ಲೇಖಿಸುತ್ತದೆ.

2014 ರಲ್ಲಿ ಇರಾಕ್ ಮತ್ತು ಸಿರಿಯಾದಲ್ಲಿ  ಹಿಂಸಾಚಾರ ಏರಿಕೆಯ ನಂತರ ಅದು ವಿಶಾಲವಾದ ಭೂಪ್ರದೇಶವನ್ನು ವಶಪಡಿಸಿಕೊಂಡಿತು.  ಇದನ್ನು 2017ರಲ್ಲಿ ಇರಾಕ್‌ನಲ್ಲಿ ಮತ್ತು ಎರಡು ವರ್ಷಗಳ ನಂತರ ಸಿರಿಯಾದಲ್ಲಿ ಸೋಲಿಸಲಾಯಿತು. ಆದರೆ ಸುನ್ನಿ ಮುಸ್ಲಿಂ ಉಗ್ರಗಾಮಿ ಗುಂಪಿನ ಸ್ಲೀಪರ್ ಸೆಲ್‌ಗಳು ಇನ್ನೂ ಎರಡೂ ದೇಶಗಳಲ್ಲಿ ದಾಳಿಗಳನ್ನು ನಡೆಸುತ್ತವೆ. ಪ್ರಪಂಚದ ಬೇರೆಡೆ ದಾಳಿಗಳನ್ನು ನಡೆಸಿರುವುದಾಗಿ ಹೇಳಿಕೊಳ್ಳುತ್ತಿವೆ

ಐಸಿಸ್‌ನ ಹಿಂದಿನ ನಾಯಕ ಅಬು ಇಬ್ರಾಹಿಂ ಅಲ್-ಖುರೇಶಿ ಈ ವರ್ಷದ ಆರಂಭದಲ್ಲಿ ಉತ್ತರ ಸಿರಿಯಾದ ಇಡ್ಲಿಬ್ ಪ್ರಾಂತ್ಯದಲ್ಲಿ ಯುಎಸ್ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಇದಕ್ಕಿಂತ ಹಿಂದಿನ ನಾಯಕ ಅಬು ಬಕರ್ ಅಲ್-ಬಾಗ್ದಾದಿಯನ್ನು ಅಕ್ಟೋಬರ್ 2019 ರಲ್ಲಿ ಇಡ್ಲಿಬ್‌ನಲ್ಲಿ ಕೊಲ್ಲಲಾಯಿತು.

Published On - 9:42 pm, Wed, 30 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್