AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜರ್​ ಲಸಿಕೆ ಪಡೆದ 12,400 ಜನರಿಗೆ ಕೊರೊನಾ!

ಇಸ್ರೇಲ್​ ಆರೋಗ್ಯ ಸಚಿವಾಲಯ ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದೆ. ಅವರು ಹೇಳುವ ಪ್ರಕಾರ ಇಸ್ರೇಲ್​ನಲ್ಲಿ 1,89,000 ಜನರಿಗೆ ಕೊರೊನಾ ವೈರಸ್​ ದೃಢವಾಗಿದೆ. ಇದರಲ್ಲಿ ಶೇ. 6.6 ಜನರಿಗೆ ಕೊರೊನಾ ಲಸಿಕೆ ನೀಡಲಾಗಿತ್ತಂತೆ.

ಫೈಜರ್​ ಲಸಿಕೆ ಪಡೆದ 12,400 ಜನರಿಗೆ ಕೊರೊನಾ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 21, 2021 | 6:39 PM

Share

ಇಸ್ರೇಲ್​ನಲ್ಲಿ ಫೈಜರ್ ಲಸಿಕೆ ಪಡೆದ ನಂತರವೂ 12,400 ಜನರಿಗೆ ಕೊರೊನಾ ವೈರಸ್​ ಸೋಂಕು ಕಾಣಿಸಿಕೊಂಡಿದೆ ಎಂದು ಸರ್ಕಾರ ಹೇಳಿದೆ. ವಿಚಿತ್ರ ಎಂದರೆ, 12,400 ಜನರ ಪೈಕಿ 69 ಮಂದಿ ಎರಡನೇ ಬಾರಿಗೆ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು.

ಇಸ್ರೇಲ್​ ಆರೋಗ್ಯ ಸಚಿವಾಲಯ ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದೆ. ಇಸ್ರೇಲ್​ನಲ್ಲಿ ಈವರೆಗೆ ಒಟ್ಟು 1,89,000 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದರಲ್ಲಿ ಶೇ  6.6 ಜನರಿಗೆ ಕೊರೊನಾ ಲಸಿಕೆ ನೀಡಲಾಗಿತ್ತು.

ಕೊರೊನಾ ಲಸಿಕೆ ನಾವು ಅಂದುಕೊಂಡಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ಡಿಸೆಂಬರ್​ 19ರಿಂದ ಇಸ್ರೇಲ್​ ಕೊರೊನಾ ಲಸಿಕೆ ನೀಡಲು ಆರಂಭಿಸಿತ್ತು. ವಯಸ್ಸಾದವರಿಗೆ ಮೊದಲ ಆದ್ಯತೆ ನೀಡುವ ಗುರಿ ಸರ್ಕಾರದ್ದಾಗಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 25ರಷ್ಟು ಅಂದರೆ ಕಾಲು ಭಾಗದಷ್ಟು ಜನರಿಗೆ ಔಷಧ ನೀಡಲಾಗಿದೆ. ಈ ಪೈಕಿ ಶೇ 3.5 ಜನರಿಗೆ ಎರಡನೇ ಬಾರಿ ಕೊರೊನಾ ಔಷಧ ನೀಡಲಾಗಿದೆ.

ದೇಶದಲ್ಲಿ ಮೂರನೇ ಬಾರಿಗೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಆದಾಗ್ಯೂ ಕೊರೊನಾ ವೈರಸ್​ ಪ್ರಕರಣ ಹೆಚ್ಚುತ್ತಲೇ ಇದೆ. ಈವರೆಗೆ ಕೊರೊನಾದಿಂದ 4,005 ಜನರು ಮೃತಪಟ್ಟಿದ್ದಾರೆ.

ಕೊರೊನಾ ಕಾಟ ನಿಯಂತ್ರಣಕ್ಕೆ ಬಂತಾ? ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,223 ಹೊಸ ಪ್ರಕರಣ, 151 ಮಂದಿ ಸಾವು

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ