AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ. ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ […]

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 05, 2020 | 2:04 PM

Share

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ.

ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ ಸೋಂಕು ಪೀಡಿತ ವ್ಯಕ್ತಿ ಮೇಲೆ ಪ್ರಯೋಗಿಸಲಾಗುವುದು. ಅದರಲ್ಲಿಯೂ ಯಶಸ್ಸು ಸಾಧಿಸಿದ ಬಳಿಕ ಅದನ್ನು ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ರಕ್ಷಣಾ ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ನಫ್ತಾಲಿ ಬೆನೆಟ್ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ವ್ಯಾಕ್ಸಿನ್​ ಸಿದ್ಧಪಡಿಸುವ ಮೂಲಕ ಹೊಸಹೊಸ ಸಂಶೋಧನೆಗಳಿಗೆ ಹಪಹಪಿಸುವ ಯಹೂದಿಗಳು ಮತ್ತೊಮ್ಮೆ ಜಗತ್ತಿಗೆ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ ಎಂದು ಅವರು ಹೆಮ್ಮೆಪಟ್ಟಿದ್ದಾರೆ. ಅಂದಹಾಗೆ, IIBR ಸಂಶೋಧಕರು ಮೊದಲು ಹೆಗ್ಗಣಗಳ ಮೇಲೆ ಕೊರೊನಾ ವ್ಯಾಕ್ಸಿನ್​ ಅನ್ನ ಪ್ರಯೋಗಿಸಿ, ಯಶಸ್ಸು ಕಂಡಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ