AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ. ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ […]

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!
ಸಾಧು ಶ್ರೀನಾಥ್​
|

Updated on: May 05, 2020 | 2:04 PM

Share

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ.

ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ ಸೋಂಕು ಪೀಡಿತ ವ್ಯಕ್ತಿ ಮೇಲೆ ಪ್ರಯೋಗಿಸಲಾಗುವುದು. ಅದರಲ್ಲಿಯೂ ಯಶಸ್ಸು ಸಾಧಿಸಿದ ಬಳಿಕ ಅದನ್ನು ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ರಕ್ಷಣಾ ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ನಫ್ತಾಲಿ ಬೆನೆಟ್ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ವ್ಯಾಕ್ಸಿನ್​ ಸಿದ್ಧಪಡಿಸುವ ಮೂಲಕ ಹೊಸಹೊಸ ಸಂಶೋಧನೆಗಳಿಗೆ ಹಪಹಪಿಸುವ ಯಹೂದಿಗಳು ಮತ್ತೊಮ್ಮೆ ಜಗತ್ತಿಗೆ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ ಎಂದು ಅವರು ಹೆಮ್ಮೆಪಟ್ಟಿದ್ದಾರೆ. ಅಂದಹಾಗೆ, IIBR ಸಂಶೋಧಕರು ಮೊದಲು ಹೆಗ್ಗಣಗಳ ಮೇಲೆ ಕೊರೊನಾ ವ್ಯಾಕ್ಸಿನ್​ ಅನ್ನ ಪ್ರಯೋಗಿಸಿ, ಯಶಸ್ಸು ಕಂಡಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ