AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ. ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ […]

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!
ಸಾಧು ಶ್ರೀನಾಥ್​
|

Updated on: May 05, 2020 | 2:04 PM

Share

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ.

ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ ಸೋಂಕು ಪೀಡಿತ ವ್ಯಕ್ತಿ ಮೇಲೆ ಪ್ರಯೋಗಿಸಲಾಗುವುದು. ಅದರಲ್ಲಿಯೂ ಯಶಸ್ಸು ಸಾಧಿಸಿದ ಬಳಿಕ ಅದನ್ನು ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ರಕ್ಷಣಾ ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ನಫ್ತಾಲಿ ಬೆನೆಟ್ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ವ್ಯಾಕ್ಸಿನ್​ ಸಿದ್ಧಪಡಿಸುವ ಮೂಲಕ ಹೊಸಹೊಸ ಸಂಶೋಧನೆಗಳಿಗೆ ಹಪಹಪಿಸುವ ಯಹೂದಿಗಳು ಮತ್ತೊಮ್ಮೆ ಜಗತ್ತಿಗೆ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ ಎಂದು ಅವರು ಹೆಮ್ಮೆಪಟ್ಟಿದ್ದಾರೆ. ಅಂದಹಾಗೆ, IIBR ಸಂಶೋಧಕರು ಮೊದಲು ಹೆಗ್ಗಣಗಳ ಮೇಲೆ ಕೊರೊನಾ ವ್ಯಾಕ್ಸಿನ್​ ಅನ್ನ ಪ್ರಯೋಗಿಸಿ, ಯಶಸ್ಸು ಕಂಡಿದ್ದಾರೆ.

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ