AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ. ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ […]

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 05, 2020 | 2:04 PM

Share

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ.

ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ ಸೋಂಕು ಪೀಡಿತ ವ್ಯಕ್ತಿ ಮೇಲೆ ಪ್ರಯೋಗಿಸಲಾಗುವುದು. ಅದರಲ್ಲಿಯೂ ಯಶಸ್ಸು ಸಾಧಿಸಿದ ಬಳಿಕ ಅದನ್ನು ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ರಕ್ಷಣಾ ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ನಫ್ತಾಲಿ ಬೆನೆಟ್ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ವ್ಯಾಕ್ಸಿನ್​ ಸಿದ್ಧಪಡಿಸುವ ಮೂಲಕ ಹೊಸಹೊಸ ಸಂಶೋಧನೆಗಳಿಗೆ ಹಪಹಪಿಸುವ ಯಹೂದಿಗಳು ಮತ್ತೊಮ್ಮೆ ಜಗತ್ತಿಗೆ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ ಎಂದು ಅವರು ಹೆಮ್ಮೆಪಟ್ಟಿದ್ದಾರೆ. ಅಂದಹಾಗೆ, IIBR ಸಂಶೋಧಕರು ಮೊದಲು ಹೆಗ್ಗಣಗಳ ಮೇಲೆ ಕೊರೊನಾ ವ್ಯಾಕ್ಸಿನ್​ ಅನ್ನ ಪ್ರಯೋಗಿಸಿ, ಯಶಸ್ಸು ಕಂಡಿದ್ದಾರೆ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ