AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ. ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ […]

ಹೆಗ್ಗಣಗಳ ಮೇಲೆ ಪ್ರಯೋಗಿಸಿ, ಕೊರೊನಾ ವ್ಯಾಕ್ಸಿನ್​ ಕಂಡುಹಿಡಿದ ಇಸ್ರೇಲ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 05, 2020 | 2:04 PM

Share

ಟೆಲ್​ ಅವೀವ್: ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಿದ್ದರೆ, ಪುಟ್ಟ ಆದ್ರೆ ಬಲಿಷ್ಠ ರಾಷ್ಟ್ರವಾದ ಇಸ್ರೇಲ್​ ಮಹತ್ವದ ಸಾಧನೆ ಮಾಡಿದೆ. ಕೊವಿಡ್ 19 ವೈರಸ್​ಗೆ ಆಂಟಿಬಾಡಿ ಕಂಡುಹಿಡಿಯುವ ಹಾದಿಯಲ್ಲಿ ಒಂದು ಹಂತವನ್ನು ಯಶಸ್ವಿಯಾಗಿ ದಾಟಿದೆ.

ಈ ಕುರಿತು ಮಹತ್ವದ ಸುಳಿವು ನೀಡಿರುವ ಇಸ್ರೇಲ್​ನ ರಕ್ಷಣಾ ಸಚಿವ ನಫ್ತಾಲಿ ಬೆನೆಟ್, ಕೊರೊನಾ ವೈರಸ್​ ಮಟ್ಟ ಹಾಕಲು ವ್ಯಾಕ್ಸಿನ್​ ಸಿದ್ಧಪಡಿಸುವಲ್ಲಿ ನಮ್ಮ ಜೈವಿಕ ಸಂಶೋಧನಾ ಪ್ರಯೋಗಾಲಯದಲ್ಲಿ (IIBR) ಮಹತ್ವದ ಸಾಧನೆ ಮಾಡಲಾಗಿದೆ. IIBR ಲ್ಯಾಬ್​ಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ವ್ಯಾಕ್ಸಿನ್​ಅನ್ನು ಸದ್ಯದಲ್ಲೇ ಕೊರೊನಾ ಸೋಂಕು ಪೀಡಿತ ವ್ಯಕ್ತಿ ಮೇಲೆ ಪ್ರಯೋಗಿಸಲಾಗುವುದು. ಅದರಲ್ಲಿಯೂ ಯಶಸ್ಸು ಸಾಧಿಸಿದ ಬಳಿಕ ಅದನ್ನು ವಾಣಿಜ್ಯಿಕವಾಗಿ ಅಭಿವೃದ್ಧಿಪಡಿಸುವ ಬಗ್ಗೆ ರಕ್ಷಣಾ ಸಚಿವಾಲಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ನಫ್ತಾಲಿ ಬೆನೆಟ್ ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ವ್ಯಾಕ್ಸಿನ್​ ಸಿದ್ಧಪಡಿಸುವ ಮೂಲಕ ಹೊಸಹೊಸ ಸಂಶೋಧನೆಗಳಿಗೆ ಹಪಹಪಿಸುವ ಯಹೂದಿಗಳು ಮತ್ತೊಮ್ಮೆ ಜಗತ್ತಿಗೆ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ ಎಂದು ಅವರು ಹೆಮ್ಮೆಪಟ್ಟಿದ್ದಾರೆ. ಅಂದಹಾಗೆ, IIBR ಸಂಶೋಧಕರು ಮೊದಲು ಹೆಗ್ಗಣಗಳ ಮೇಲೆ ಕೊರೊನಾ ವ್ಯಾಕ್ಸಿನ್​ ಅನ್ನ ಪ್ರಯೋಗಿಸಿ, ಯಶಸ್ಸು ಕಂಡಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು