AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​

ಹಮಾಸ್​​​ ಉಗ್ರನೊಬ್ಬ ಇಸ್ರೇಲ್​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​
ವೈರಲ್​​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 21, 2023 | 12:19 PM

Share

ಹಮಾಸ್​​ ಉಗ್ರರು (hamasa) ಎಷ್ಟು ಕ್ರೂರಿಗಳು ಎಂಬುದನ್ನು ಈ ವಿಡಿಯೋವನ್ನು ನೋಡಿದ್ರೆ ನಿಮ್ಗೆ ತಿಳಿಯಬಹುದು. ಇಸ್ರೇಲ್​​​ ಒಂದು ಘನಘೋರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಮಾಸ್​​​ ಉಗ್ರನೊಬ್ಬ ಇಸ್ರೇಲ್ (israel)​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ. ಇದೀಗ ಈ ವಿಡಿಯೋವನ್ನು ಇಸ್ರೇಲ್​​​​ ಬಿಡುಗಡೆ ಮಾಡಿದೆ.

ಈ ವಿಡಿಯೋವನ್ನು ಎಕ್ಸ್​​ನಲ್ಲಿ ಇಸ್ರೇಲ್​​ ವಿದೇಶಾಂಗ ಸಚಿವಾಲಯ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬಳನ್ನು ಬಂದೂಕುಧಾರಿಯೊಬ್ಬ ಅಟ್ಟಾಡಿಸಿಕೊಂಡು ಬಂದಿದ್ದಾನೆ. ಈ ಸಮಯದಲ್ಲಿ ಯುವತಿ, ತೊಂದರೆ ಮಾಡದಂತೆ ಅಂಗಲಾಚಿದರು, ಕ್ರೂರಿ ಹಮಾಸ್​​​​​ ಬಂದೂಕುಧಾರಿ ಆಕೆಯ ಮಾತನ್ನು ಕೇಳದೆ ಶೂಟ್​​​ ಮಾಡಿದ್ದಾನೆ.

ಇದನ್ನೂ ಓದಿ: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್​​​ ಬಿಡುಗಡೆ ಮಾಡಿದ ವಿಡಿಯೋ: ಈ ವಿಡಿಯೋ ಕ್ರೂರವಾಗಿದ್ದು, ವೀಕ್ಷಕರಿಗೆ ಎಚ್ಚರಿಕೆ

ಹಮಾಸ್​​​ ಉಗ್ರರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಅನೇಕ ಜನರ ಓಡಲು ಶುರು ಮಾಡುತ್ತಾರೆ. ಈ ಸಮಯದಲ್ಲಿ ಈ ಯುವತಿ ಮಾತ್ರ ಹಮಾಸ್​​​ ಕೈ ಸಿಲುಕಿಕೊಳ್ಳುತ್ತಾಳೆ. ಈ ವಿಡಿಯೋವನ್ನು ಹಂಚಿಕೊಂಡ ನಂತರ ಇಸ್ರೇಲ್​​​ ಇದು ಹಮಾಸ್​​ ಮಾಡಿದ ಘೋರ ಅನ್ಯಾಯ, ಇದನ್ನು ಖಂಡಿತ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ದೃಶ್ಯ ಇಸ್ರೇಲ್​​​ನ ಕಿಬ್ಬುಟ್ಜ್ ಅಲ್ಯುಮಿಮ್ ಬಳಿ, ರಸ್ತೆಯ ಲೇಔಟ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ