Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​

ಹಮಾಸ್​​​ ಉಗ್ರನೊಬ್ಬ ಇಸ್ರೇಲ್​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​
ವೈರಲ್​​​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Nov 21, 2023 | 12:19 PM

ಹಮಾಸ್​​ ಉಗ್ರರು (hamasa) ಎಷ್ಟು ಕ್ರೂರಿಗಳು ಎಂಬುದನ್ನು ಈ ವಿಡಿಯೋವನ್ನು ನೋಡಿದ್ರೆ ನಿಮ್ಗೆ ತಿಳಿಯಬಹುದು. ಇಸ್ರೇಲ್​​​ ಒಂದು ಘನಘೋರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಮಾಸ್​​​ ಉಗ್ರನೊಬ್ಬ ಇಸ್ರೇಲ್ (israel)​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ. ಇದೀಗ ಈ ವಿಡಿಯೋವನ್ನು ಇಸ್ರೇಲ್​​​​ ಬಿಡುಗಡೆ ಮಾಡಿದೆ.

ಈ ವಿಡಿಯೋವನ್ನು ಎಕ್ಸ್​​ನಲ್ಲಿ ಇಸ್ರೇಲ್​​ ವಿದೇಶಾಂಗ ಸಚಿವಾಲಯ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬಳನ್ನು ಬಂದೂಕುಧಾರಿಯೊಬ್ಬ ಅಟ್ಟಾಡಿಸಿಕೊಂಡು ಬಂದಿದ್ದಾನೆ. ಈ ಸಮಯದಲ್ಲಿ ಯುವತಿ, ತೊಂದರೆ ಮಾಡದಂತೆ ಅಂಗಲಾಚಿದರು, ಕ್ರೂರಿ ಹಮಾಸ್​​​​​ ಬಂದೂಕುಧಾರಿ ಆಕೆಯ ಮಾತನ್ನು ಕೇಳದೆ ಶೂಟ್​​​ ಮಾಡಿದ್ದಾನೆ.

ಇದನ್ನೂ ಓದಿ: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್​​​ ಬಿಡುಗಡೆ ಮಾಡಿದ ವಿಡಿಯೋ: ಈ ವಿಡಿಯೋ ಕ್ರೂರವಾಗಿದ್ದು, ವೀಕ್ಷಕರಿಗೆ ಎಚ್ಚರಿಕೆ

ಹಮಾಸ್​​​ ಉಗ್ರರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಅನೇಕ ಜನರ ಓಡಲು ಶುರು ಮಾಡುತ್ತಾರೆ. ಈ ಸಮಯದಲ್ಲಿ ಈ ಯುವತಿ ಮಾತ್ರ ಹಮಾಸ್​​​ ಕೈ ಸಿಲುಕಿಕೊಳ್ಳುತ್ತಾಳೆ. ಈ ವಿಡಿಯೋವನ್ನು ಹಂಚಿಕೊಂಡ ನಂತರ ಇಸ್ರೇಲ್​​​ ಇದು ಹಮಾಸ್​​ ಮಾಡಿದ ಘೋರ ಅನ್ಯಾಯ, ಇದನ್ನು ಖಂಡಿತ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ದೃಶ್ಯ ಇಸ್ರೇಲ್​​​ನ ಕಿಬ್ಬುಟ್ಜ್ ಅಲ್ಯುಮಿಮ್ ಬಳಿ, ರಸ್ತೆಯ ಲೇಔಟ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ