ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​

ಹಮಾಸ್​​​ ಉಗ್ರನೊಬ್ಬ ಇಸ್ರೇಲ್​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​
ವೈರಲ್​​​ ವಿಡಿಯೋ
Follow us
|

Updated on: Nov 21, 2023 | 12:19 PM

ಹಮಾಸ್​​ ಉಗ್ರರು (hamasa) ಎಷ್ಟು ಕ್ರೂರಿಗಳು ಎಂಬುದನ್ನು ಈ ವಿಡಿಯೋವನ್ನು ನೋಡಿದ್ರೆ ನಿಮ್ಗೆ ತಿಳಿಯಬಹುದು. ಇಸ್ರೇಲ್​​​ ಒಂದು ಘನಘೋರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಮಾಸ್​​​ ಉಗ್ರನೊಬ್ಬ ಇಸ್ರೇಲ್ (israel)​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ. ಇದೀಗ ಈ ವಿಡಿಯೋವನ್ನು ಇಸ್ರೇಲ್​​​​ ಬಿಡುಗಡೆ ಮಾಡಿದೆ.

ಈ ವಿಡಿಯೋವನ್ನು ಎಕ್ಸ್​​ನಲ್ಲಿ ಇಸ್ರೇಲ್​​ ವಿದೇಶಾಂಗ ಸಚಿವಾಲಯ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬಳನ್ನು ಬಂದೂಕುಧಾರಿಯೊಬ್ಬ ಅಟ್ಟಾಡಿಸಿಕೊಂಡು ಬಂದಿದ್ದಾನೆ. ಈ ಸಮಯದಲ್ಲಿ ಯುವತಿ, ತೊಂದರೆ ಮಾಡದಂತೆ ಅಂಗಲಾಚಿದರು, ಕ್ರೂರಿ ಹಮಾಸ್​​​​​ ಬಂದೂಕುಧಾರಿ ಆಕೆಯ ಮಾತನ್ನು ಕೇಳದೆ ಶೂಟ್​​​ ಮಾಡಿದ್ದಾನೆ.

ಇದನ್ನೂ ಓದಿ: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್​​​ ಬಿಡುಗಡೆ ಮಾಡಿದ ವಿಡಿಯೋ: ಈ ವಿಡಿಯೋ ಕ್ರೂರವಾಗಿದ್ದು, ವೀಕ್ಷಕರಿಗೆ ಎಚ್ಚರಿಕೆ

ಹಮಾಸ್​​​ ಉಗ್ರರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಅನೇಕ ಜನರ ಓಡಲು ಶುರು ಮಾಡುತ್ತಾರೆ. ಈ ಸಮಯದಲ್ಲಿ ಈ ಯುವತಿ ಮಾತ್ರ ಹಮಾಸ್​​​ ಕೈ ಸಿಲುಕಿಕೊಳ್ಳುತ್ತಾಳೆ. ಈ ವಿಡಿಯೋವನ್ನು ಹಂಚಿಕೊಂಡ ನಂತರ ಇಸ್ರೇಲ್​​​ ಇದು ಹಮಾಸ್​​ ಮಾಡಿದ ಘೋರ ಅನ್ಯಾಯ, ಇದನ್ನು ಖಂಡಿತ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ದೃಶ್ಯ ಇಸ್ರೇಲ್​​​ನ ಕಿಬ್ಬುಟ್ಜ್ ಅಲ್ಯುಮಿಮ್ ಬಳಿ, ರಸ್ತೆಯ ಲೇಔಟ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ