AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​

ಹಮಾಸ್​​​ ಉಗ್ರನೊಬ್ಬ ಇಸ್ರೇಲ್​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ.

ಘನಘೋರ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್​​, ಅಮಾಯಕ ಯುವತಿಯನ್ನು ಗುಂಡಿಕ್ಕಿ ಕೊಂದ ಹಮಾಸ್​​
ವೈರಲ್​​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Nov 21, 2023 | 12:19 PM

Share

ಹಮಾಸ್​​ ಉಗ್ರರು (hamasa) ಎಷ್ಟು ಕ್ರೂರಿಗಳು ಎಂಬುದನ್ನು ಈ ವಿಡಿಯೋವನ್ನು ನೋಡಿದ್ರೆ ನಿಮ್ಗೆ ತಿಳಿಯಬಹುದು. ಇಸ್ರೇಲ್​​​ ಒಂದು ಘನಘೋರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಮಾಸ್​​​ ಉಗ್ರನೊಬ್ಬ ಇಸ್ರೇಲ್ (israel)​​​​ ಯುವತಿಯನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಅಕ್ಟೋಬರ್​​​ 7ರಂದು ಹಮಾಸ್​​ ಉಗ್ರರು ಇಸ್ರೇಲ್​​​ ಮೇಲೆ ರಾಕೆಟ್​​​ ದಾಳಿ ಮಾಡಿದ್ದಾರೆ. ಇದರ ಜತೆಗೆ ಇಸ್ರೇಲ್​​​ನ ಹೊರಂಗಣದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ಮೇಲೆಯು ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಯೊಬ್ಬ ಯುವತಿಯೊಬ್ಬನ್ನು ಅಟ್ಟಾಡಿಸಿಕೊಂಡು ಹೋಗಿ, ಗುಂಡಿಕ್ಕಿ ಕೊಂದಿದ್ದಾನೆ. ಇದೀಗ ಈ ವಿಡಿಯೋವನ್ನು ಇಸ್ರೇಲ್​​​​ ಬಿಡುಗಡೆ ಮಾಡಿದೆ.

ಈ ವಿಡಿಯೋವನ್ನು ಎಕ್ಸ್​​ನಲ್ಲಿ ಇಸ್ರೇಲ್​​ ವಿದೇಶಾಂಗ ಸಚಿವಾಲಯ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬಳನ್ನು ಬಂದೂಕುಧಾರಿಯೊಬ್ಬ ಅಟ್ಟಾಡಿಸಿಕೊಂಡು ಬಂದಿದ್ದಾನೆ. ಈ ಸಮಯದಲ್ಲಿ ಯುವತಿ, ತೊಂದರೆ ಮಾಡದಂತೆ ಅಂಗಲಾಚಿದರು, ಕ್ರೂರಿ ಹಮಾಸ್​​​​​ ಬಂದೂಕುಧಾರಿ ಆಕೆಯ ಮಾತನ್ನು ಕೇಳದೆ ಶೂಟ್​​​ ಮಾಡಿದ್ದಾನೆ.

ಇದನ್ನೂ ಓದಿ: ಗಾಜಾದ ವೆಸ್ಟ್​ ಬ್ಯಾಂಕ್​ನ ಅಲ್​-ಅನ್ಸಾರ್​ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

ಇಸ್ರೇಲ್​​​ ಬಿಡುಗಡೆ ಮಾಡಿದ ವಿಡಿಯೋ: ಈ ವಿಡಿಯೋ ಕ್ರೂರವಾಗಿದ್ದು, ವೀಕ್ಷಕರಿಗೆ ಎಚ್ಚರಿಕೆ

ಹಮಾಸ್​​​ ಉಗ್ರರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಅನೇಕ ಜನರ ಓಡಲು ಶುರು ಮಾಡುತ್ತಾರೆ. ಈ ಸಮಯದಲ್ಲಿ ಈ ಯುವತಿ ಮಾತ್ರ ಹಮಾಸ್​​​ ಕೈ ಸಿಲುಕಿಕೊಳ್ಳುತ್ತಾಳೆ. ಈ ವಿಡಿಯೋವನ್ನು ಹಂಚಿಕೊಂಡ ನಂತರ ಇಸ್ರೇಲ್​​​ ಇದು ಹಮಾಸ್​​ ಮಾಡಿದ ಘೋರ ಅನ್ಯಾಯ, ಇದನ್ನು ಖಂಡಿತ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ದೃಶ್ಯ ಇಸ್ರೇಲ್​​​ನ ಕಿಬ್ಬುಟ್ಜ್ ಅಲ್ಯುಮಿಮ್ ಬಳಿ, ರಸ್ತೆಯ ಲೇಔಟ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ