AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Covid Variant: ಇಸ್ರೇಲ್​ನಲ್ಲಿ ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಮತ್ತೆ ಹೆಚ್ಚಿದ ಆತಂಕ

ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಿದಾಗ ಈ ಹೊಸ ಸ್ಟ್ರೈನ್‌ ತಗುಲಿರುವುದು ಪತ್ತೆಯಾಗಿದೆ.

New Covid Variant: ಇಸ್ರೇಲ್​ನಲ್ಲಿ ಹೊಸ ಕೊವಿಡ್ ರೂಪಾಂತರಿ ವೈರಸ್ ಪತ್ತೆ; ಮತ್ತೆ ಹೆಚ್ಚಿದ ಆತಂಕ
ಲಸಿಕೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Mar 16, 2022 | 9:24 PM

Share

ನವದೆಹಲಿ: ಎರಡು ವರ್ಷಗಳಿಂದ ಜಗತ್ತನ್ನೇ ಕಂಗೆಡಿಸಿರುವ ಕೊರೊನಾವೈರಸ್​ (Coronavirus) ರೂಪಾಂತರಗೊಳ್ಳುತ್ತಾ ಮತ್ತಷ್ಟು ಆತಂಕ ಹೆಚ್ಚಿಸಿತ್ತು. ಈಗಾಗಲೇ ಅನೇಕ ರೂಪಾಂತರಗಳನ್ನು ಪಡೆದಿರುವ ಕೊವಿಡ್-19ನಿಂದ ಪಾರಾಗಲು ವಿಶ್ವಾದ್ಯಂತ ಕೊರೊನಾ ಲಸಿಕೆಗಳನ್ನು (Covid Vaccine) ನೀಡಲಾಗುತ್ತಿದೆ. ಹೀಗಾಗಿ, ಕೊವಿಡ್ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವುದರಿಂದ ಅನೇಕ ದೇಶಗಳಲ್ಲಿ ಜನಜೀವನ ಸುಧಾರಿಸಿದೆ. ಆದರೆ, ಪ್ರಪಂಚಕ್ಕೆ ತಿಳಿದಿಲ್ಲದ ಹೊಸ ಕೊವಿಡ್ ರೂಪಾಂತರಿಯ 2 ಪ್ರಕರಣಗಳು ಇಸ್ರೇಲ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತಷ್ಟು ಆತಂಕ ಸೃಷ್ಟಿಸಿದೆ.

ಇಸ್ರೇಲ್‌ನ ಆರೋಗ್ಯ ಸಚಿವಾಲಯವು ದಾಖಲಾದ ಹೊಸ ಕೊವಿಡ್ ರೂಪಾಂತರಿಯ ಎರಡು ಪ್ರಕರಣಗಳು COVID-BA.1 ಮತ್ತು BA.2ನ ಓಮಿಕ್ರಾನ್ ಆವೃತ್ತಿಯ ಎರಡು ಉಪ-ವ್ಯತ್ಯಯಗಳ ಸಂಯೋಜನೆಯಾಗಿದೆ ಎಂದು ಹೇಳಿದೆ. ಇಸ್ರೇಲ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಿದಾಗ ಈ ಹೊಸ ಸ್ಟ್ರೈನ್‌ ತಗುಲಿರುವುದು ಪತ್ತೆಯಾಗಿದೆ. ಈ ಹೊಸ ಕೊವಿಡ್ ರೂಪಾಂತರಿಯ ಬಗ್ಗೆ ಬೇರೆ ದೇಶಗಳೂ ಎಚ್ಚರಿಕೆಯಿಂದಿರಲು ಇಸ್ರೇಲ್ ತಿಳಿಸಿದೆ.

ಇಸ್ರೇಲ್​ನಲ್ಲಿ ಹೊಸ COVID ರೂಪಾಂತರ ಸೋಂಕಿಗೆ ಒಳಗಾದ ಇಬ್ಬರು ರೋಗಿಗಳು ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯಗಳಿಂದ ಬಳಲುತ್ತಿದ್ದರು. ಈ ರೂಪಾಂತರವು ಪ್ರಪಂಚದಾದ್ಯಂತ ಇನ್ನೂ ತಿಳಿದಿಲ್ಲ. ಕೊರೊನಾ ರೂಪಾಂತರಿಯ 2 ಪ್ರಕರಣಗಳು ಇಲ್ಲಿಯವರೆಗೆ ಪತ್ತೆಯಾಗಿವೆ, ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯದಿಂದ ಅವರು ಬಳಲುತ್ತಿದ್ದರು. ಇದಕ್ಕೆ ವಿಶೇಷ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಇಸ್ರೇಲ್‌ನ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Covid Vaccine: 12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ನಿರೋಧಕ ಲಸಿಕೆ

12-14 ವರ್ಷ ವಯಸ್ಸಿನ ಮಕ್ಕಳಿಗೆ ಕೊವಿಡ್ ಲಸಿಕೆ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

Follow Us
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ