AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ

ಭಾರತದಲ್ಲಿ ಕೊವಿಡ್​ 19 ಕ್ಷಿಪ್ರ ತಪಾಸಣೆ ನಡೆಸಲು ಮತ್ತು ಸುಲಭವಾಗಿ ಆಮ್ಲಜನಕ ಉತ್ಪತ್ತಿ ಮಾಡುವ ಸಾಂದ್ರಕಗಳನ್ನು ಅಭಿವೃದ್ಧಿಪಡಿಸಲು ತಜ್ಞರ ತಂಡವನ್ನು ನಾವು ಕಳಿಸುತ್ತೇವೆ ಎಂದು ಇಸ್ರೇಲ್ ಹೇಳಿದೆ.

ಭಾರತದಲ್ಲಿ ಕೊವಿಡ್​ ವಿರುದ್ಧದ ಹೋರಾಟಕ್ಕೆ ಇಸ್ರೇಲ್ ಸಾಥ್​; ತಜ್ಞರ ತಂಡವನ್ನು ಕಳಿಸಲು ತೀರ್ಮಾನಿಸಿದ ಅಲ್ಲಿನ ಸರ್ಕಾರ
ರಾನ್​ ಮಲ್ಕಾ
Lakshmi Hegde
|

Updated on: May 10, 2021 | 1:04 PM

Share

ಕೊವಿಡ್ 19 ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿರುವ ಭಾರತದ ಸಹಾಯಕ್ಕೆ ಜಗತ್ತಿನ ಹಲವು ದೇಶಗಳು ನಿಂತಿವೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಭಾರತ ತಮಗೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ ಅಮೆರಿಕ, ಕೆನಡಾ, ಯುಕೆ, ಅರಬ್​ ಸಂಯುಕ್ತ ರಾಷ್ಟ್ರ ಸೇರಿ ಹಲವು ದೇಶಗಳು ಭಾರತದ ನೆರವಿಗೆ ನಿಂತಿವೆ. ಇದೀಗ ಆ ಸಾಲಿಗೆ ಇಸ್ರೇಲ್​ ಕೂಡ ಸೇರಿದೆ. ಭಾರತದಲ್ಲಿ ಕೊವಿಡ್ ವಿರುದ್ಧ ಹೋರಾಟಕ್ಕೆ ಸಹಾಯವಾಗಲಿ ಎಂಬ ದೃಷ್ಟಿಯಿಂದ ಇಸ್ರೇಲ್​​ನಿಂದ ತಜ್ಞ ವೈದ್ಯರ ತಂಡವೊಂದು ಭಾರತಕ್ಕೆ ಆಗಮಿಸಲಿದೆ.

ಭಾರತದಲ್ಲಿ ಕೊವಿಡ್​ 19 ಕ್ಷಿಪ್ರ ತಪಾಸಣೆ ನಡೆಸಲು ಮತ್ತು ಸುಲಭವಾಗಿ ಆಮ್ಲಜನಕ ಉತ್ಪತ್ತಿ ಮಾಡುವ ಸಾಂದ್ರಕಗಳನ್ನು ಅಭಿವೃದ್ಧಿಪಡಿಸಲು ತಜ್ಞರ ತಂಡವನ್ನು ನಾವು ಕಳಿಸುತ್ತೇವೆ. ಈ ಮೂಲಕ ಕೊವಿಡ್​ 19 ವಿರುದ್ಧ ಭಾರತ ಮಾಡುತ್ತಿರುವ ಹೋರಾಟಕ್ಕೆ ನಾವು ನೆರವು ನೀಡುತ್ತಿದ್ದೇವೆ ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರಾನ್​ ಮಲ್ಕಾ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಪ್ರಾರಂಭವಾದ ದಿನಗಳಲ್ಲಿ ನಾವು ಕಷ್ಟದಲ್ಲಿದ್ದಾಗ ನಮ್ಮ ನೆರವಿಗೆ ಬಂದಿದ್ದು ಭಾರತ. ಅದು ನಮಗೆ ನೀಡಿದ ಗುರುತರ ಸಹಾಯ, ನೆರವನ್ನು ಎಂದಿಗೂ ಮರೆಯೋದಿಲ್ಲ. ಇಸ್ರೇಲ್​ ಹಾಗೂ ಭಾರತದ ನಡುವೆ ಸದೃಢ ಸ್ನೇಹ-ಸಂಬಂಧವಿದೆ. ಈ ಸಂದರ್ಭದಲ್ಲಿ ನಾವೆಲ್ಲ ಒಟ್ಟಾಗಿ ಜೀವಗಳನ್ನು ರಕ್ಷಿಸಬೇಕು. ಭಾರತದ ಸಹಾಯಕ್ಕೆ ಇಸ್ರೇಲ್​ ಎಂದಿಗೂ ಬದ್ಧ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಬಿ ಮಾರಾಟ ಋತುವಿನಲ್ಲಿ ಹರ್ಯಾಣ ಮತ್ತು ಪಂಜಾಬ್​ನಲ್ಲಿ ಗೋಧಿ ಸಂಗ್ರಹಣೆ ಹೆಚ್ಚಳ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ