AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿ: ಲ್ಯಾಂಪೆಡುಸಾ ದ್ವೀಪದ ಬಳಿ ಹಡಗು ಮುಳುಗಿ 41 ವಲಸಿಗರ ಸಾವು

ಇಟಲಿಯ ಲ್ಯಾಂಪೆಡುಸಾ ದ್ವೀಪದ ಬಳಿ ಹಡಗು ಮುಳುಗಿ 41 ವಲಸಿಗರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಟ್ಯುನೀಶಿಯಾದ ಸ್ಫಾಕ್ಸ್‌ನಿಂದ ಹೊರಟ ಹಡಗಿನಲ್ಲಿ ಇಟಲಿಗೆ ಹೋಗುವ ಮಾರ್ಗದಲ್ಲಿ ಮುಳುಗಿದೆ ಎನ್ನಲಾಗಿದೆ.

ಇಟಲಿ: ಲ್ಯಾಂಪೆಡುಸಾ ದ್ವೀಪದ ಬಳಿ ಹಡಗು ಮುಳುಗಿ 41 ವಲಸಿಗರ ಸಾವು
ಇಟಲಿ ಹಡಗಿನ ಅವಶೇಷಗಳುImage Credit source: india.com
ನಯನಾ ರಾಜೀವ್
|

Updated on: Aug 09, 2023 | 2:15 PM

Share

ಇಟಲಿಯ ಲ್ಯಾಂಪೆಡುಸಾ ದ್ವೀಪದ ಬಳಿ ಹಡಗು ಮುಳುಗಿ 41 ವಲಸಿಗರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಟ್ಯುನೀಶಿಯಾದ ಸ್ಫಾಕ್ಸ್‌ನಿಂದ ಹೊರಟ ಹಡಗಿನಲ್ಲಿ ಇಟಲಿಗೆ ಹೋಗುವ ಮಾರ್ಗದಲ್ಲಿ ಮುಳುಗಿದೆ ಎನ್ನಲಾಗಿದೆ. ನಾಲ್ಕು ಜನರ ಗುಂಪು ಈ ದುರಂತದಲ್ಲಿ ಪ್ರಾಣ ಉಳಿಸಿಕೊಂಡಿದೆ. ವಲಸಿಗರ ದೋಣಿ ದುರಂತವು ಈ ಪ್ರದೇಶದಲ್ಲಿ ಸಾಮಾನ್ಯವಾಗಿದೆ. ವರದಿಗಳ ಪ್ರಕಾರ, ಉತ್ತರ ಆಫ್ರಿಕಾದಿಂದ ಯುರೋಪ್‌ಗೆ ಈ ವರ್ಷ ಇಲ್ಲಿಯವರೆಗೆ 1,800 ಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ