AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mario Draghi ಇಟಲಿ ಪ್ರಧಾನಿ ಮಾರಿಯೊ ಡ್ರಾಘಿ ರಾಜೀನಾಮೆ

ಅಧ್ಯಕ್ಷ ಸರ್ಗಿಯೊ ಮಾಟರೆಲ್ಲಾ ಅವರಿಗೆ ಡ್ರಾಘಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಅಧ್ಯಕ್ಷರು ಅವರಲ್ಲಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Mario Draghi ಇಟಲಿ ಪ್ರಧಾನಿ ಮಾರಿಯೊ ಡ್ರಾಘಿ ರಾಜೀನಾಮೆ
ಮಾರಿಯೊ ಡ್ರಾಘಿ
TV9 Web
| Edited By: |

Updated on:Jul 21, 2022 | 3:01 PM

Share

ರೋಮ್: ಇಟಲಿ (Italy)  ಪ್ರಧಾನಿ ಮಾರಿಯೊ ಡ್ರಾಘಿ(Mario Draghi) ಗುರುವಾರ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಸರ್ಗಿಯೊ ಮಾಟರೆಲ್ಲಾ (President Sergio Mattarella) ಅವರಿಗೆ ಡ್ರಾಘಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಅಧ್ಯಕ್ಷರು ಅವರಲ್ಲಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಅಧಕ್ಷ ಮಾಟರೆಲ್ಲಾ ಅವರು ಸಂಸತ್ ವಿಸರ್ಜನೆ ಮಾಡಲಿದ್ದಾರೆಯೇ ಅಥವಾ ಚುನಾವಣೆಗೆ ಕರೆ ನೀಡಲಿದ್ದಾರೆಯೇ ಎಂಬುದು ಸದ್ಯ ತಿಳಿದು ಬಂದಿಲ್ಲ. ಸರ್ಕಾರದ ಮೈತ್ರಿ ಪಕ್ಷಗಳು ವಿಶ್ವಾಸ ಮತವನ್ನು ಬಹಿಷ್ಕರಿಸಲು ನಿರ್ಧರಿಸಿದ್ದರಿಂದ ಡ್ರಾಘಿ ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಡಾಘ್ರಿ ಅವರಿಗೆ ಹೇಳಿರುವುದಾಗಿ ಕ್ವಿರಿನಾಲೆ ಪ್ಯಾಲೇಸ್ ನಲ್ಲಿರುವ ಅಧ್ಯಕ್ಷರ ಕಚೇರಿ ಹೇಳಿದೆ. ಯುರೋಪಿಯನ್ ಒಕ್ಕೂಟ ಸಹಾಯದ ಕೋವಿಡ್ ಸಾಂಕ್ರಾಮಿಕ ಚೇತರಿಕೆ ಯೋಜನೆ ಅನುಷ್ಠಾನಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂಬ ಡ್ರಾಘಿ ಕರೆಯನ್ನು ಎಡ, ಬಲ ಮತ್ತು ಪ್ಯಾಪುಲಿಸ್ಟ್ ಪಕ್ಷಗಳನ್ನೊಳಗೊಂಡಿರುವ ಸಮ್ಮಿಶ್ರ ಸರ್ಕಾರದ ಸದಸ್ಯರು ನಿರಾಕರಿಸಿದ ಬೆನ್ನಲ್ಲೇ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.

Published On - 2:44 pm, Thu, 21 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್