AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mario Draghi ಇಟಲಿ ಪ್ರಧಾನಿ ಮಾರಿಯೊ ಡ್ರಾಘಿ ರಾಜೀನಾಮೆ

ಅಧ್ಯಕ್ಷ ಸರ್ಗಿಯೊ ಮಾಟರೆಲ್ಲಾ ಅವರಿಗೆ ಡ್ರಾಘಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಅಧ್ಯಕ್ಷರು ಅವರಲ್ಲಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Mario Draghi ಇಟಲಿ ಪ್ರಧಾನಿ ಮಾರಿಯೊ ಡ್ರಾಘಿ ರಾಜೀನಾಮೆ
ಮಾರಿಯೊ ಡ್ರಾಘಿ
TV9 Web
| Edited By: |

Updated on:Jul 21, 2022 | 3:01 PM

Share

ರೋಮ್: ಇಟಲಿ (Italy)  ಪ್ರಧಾನಿ ಮಾರಿಯೊ ಡ್ರಾಘಿ(Mario Draghi) ಗುರುವಾರ ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಸರ್ಗಿಯೊ ಮಾಟರೆಲ್ಲಾ (President Sergio Mattarella) ಅವರಿಗೆ ಡ್ರಾಘಿ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸದ್ಯ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಅಧ್ಯಕ್ಷರು ಅವರಲ್ಲಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಅಧಕ್ಷ ಮಾಟರೆಲ್ಲಾ ಅವರು ಸಂಸತ್ ವಿಸರ್ಜನೆ ಮಾಡಲಿದ್ದಾರೆಯೇ ಅಥವಾ ಚುನಾವಣೆಗೆ ಕರೆ ನೀಡಲಿದ್ದಾರೆಯೇ ಎಂಬುದು ಸದ್ಯ ತಿಳಿದು ಬಂದಿಲ್ಲ. ಸರ್ಕಾರದ ಮೈತ್ರಿ ಪಕ್ಷಗಳು ವಿಶ್ವಾಸ ಮತವನ್ನು ಬಹಿಷ್ಕರಿಸಲು ನಿರ್ಧರಿಸಿದ್ದರಿಂದ ಡ್ರಾಘಿ ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುವಂತೆ ಡಾಘ್ರಿ ಅವರಿಗೆ ಹೇಳಿರುವುದಾಗಿ ಕ್ವಿರಿನಾಲೆ ಪ್ಯಾಲೇಸ್ ನಲ್ಲಿರುವ ಅಧ್ಯಕ್ಷರ ಕಚೇರಿ ಹೇಳಿದೆ. ಯುರೋಪಿಯನ್ ಒಕ್ಕೂಟ ಸಹಾಯದ ಕೋವಿಡ್ ಸಾಂಕ್ರಾಮಿಕ ಚೇತರಿಕೆ ಯೋಜನೆ ಅನುಷ್ಠಾನಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂಬ ಡ್ರಾಘಿ ಕರೆಯನ್ನು ಎಡ, ಬಲ ಮತ್ತು ಪ್ಯಾಪುಲಿಸ್ಟ್ ಪಕ್ಷಗಳನ್ನೊಳಗೊಂಡಿರುವ ಸಮ್ಮಿಶ್ರ ಸರ್ಕಾರದ ಸದಸ್ಯರು ನಿರಾಕರಿಸಿದ ಬೆನ್ನಲ್ಲೇ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.

Published On - 2:44 pm, Thu, 21 July 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?