AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ವಿಡಿಯೋ ಕಾನ್ಫರೆನ್ಸ್​ನಲ್ಲಿ ಜಾಕ್ ಮಾ ಪ್ರತ್ಯಕ್ಷ: ಆದ್ರೆ ತಾವಿರುವ ಜಾಗದ ಸುಳಿವು ಬಿಟ್ಟುಕೊಟ್ಟಿಲ್ಲ! ಹೆಚ್ಚುತ್ತಲೇ ಇವೆ ಅನುಮಾನಗಳು
ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡ ಜಾಕ್​ ಮಾ
ರಾಜೇಶ್ ದುಗ್ಗುಮನೆ
|

Updated on: Jan 20, 2021 | 5:40 PM

Share

ಬೀಜಿಂಗ್: ಕಳೆದ ಕೆಲ ತಿಂಗಳಿಂದ ಕಾಣೆಯಾಗಿದ್ದ ಚೀನಾದ ಅತ್ಯಂತ ಶ್ರೀಮಂತ ವ್ಯಕ್ತಿ, ಅಲಿಬಾಬಾ ಸಂಸ್ಥೆಯ ಸ್ಥಾಪಕ ಜಾಕ್ ಮಾ ಬುಧವಾರ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದಾರೆ! ಆದರೆ, ತಾವು ಇರುವ ಸ್ಥಳದ ಬಗ್ಗೆ ಅವರು ಉಲ್ಲೇಖ ಮಾಡಿಲ್ಲ.

ಗ್ರಾಮೀಣ ಶಿಕ್ಷಣ ತಜ್ಞರು ಏರ್ಪಡಿಸಿದ್ದ ವಾರ್ಷಿಕ ಕಾರ್ಯಕ್ರಮದಲ್ಲಿ ಜಾಕ್ ಮಾ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಇನ್ನು ಮುಂದೆಯೂ ತಮ್ಮ ಲೋಕೋಪಕಾರಿ ಕೆಲಸ ಮುಂದುವರಿಸುವುದಾಗಿ ಹೇಳಿದ್ದಾರೆ. ಆದರೆ, ಅವರ ಬಗ್ಗೆ ಚರ್ಚೆಯಲ್ಲಿರುವ ವಿಷಯದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಜಾಕ್ ಮಾ ನೇತೃತ್ವದ ಟಾಲೆಂಟ್ ಶೋ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ಅಂತಿಮ ಎಪಿಸೋಡ್​ನಲ್ಲಿ ಜಾಕ್ ಮಾ ತೀರ್ಪುಗಾರರಾಗಿ ಭಾಗವಹಿಸಬೇಕಿತ್ತು. ಆದರೆ, ಆ ಕಾರ್ಯಕ್ರಮದಲ್ಲೂ ಜಾಕ್ ಮಾ ಕಾಣಿಸಿಕೊಂಡಿಲ್ಲ. ಅಲ್ಲದೆ, ‘ಆಫ್ರಿಕಾ ಬ್ಯುಸಿನೆಸ್ ಹೀರೋಸ್’ನ ವೆಬ್​ಸೈಟಿನಿಂದಲೂ ಜಾಕ್ ಮಾ ಫೋಟೋಗಳನ್ನು ತೆಗೆಯಲಾಗಿದೆ. ಈ ಬೆನ್ನಲ್ಲೇ ಅವರು ಕಾಣೆ ಆಗಿರುವ ವಿಚಾರ ಹರಿದಾಡಲು ಆರಂಭಿಸಿತ್ತು.

ಚೀನಾ ಕಮ್ಯುನಿಸ್ಟ್ ಸರ್ಕಾರದ ಹಣಕಾಸು ನಿರ್ವಹಣೆ ಮತ್ತು ಬ್ಯಾಂಕ್​ಗಳನ್ನು ಉದ್ಯಮಿ ಜಾಕ್ ಮಾ ಕಟುವಾಗಿ ಟೀಕಿಸಿದ್ದರು. ಅಕ್ಟೋಬರ್​ನಲ್ಲಿ ಶಾಂಘೈನಲ್ಲಿ ಜಾಕ್ ಮಾ ಭಾಷಣದಲ್ಲಿ, ವಾಣಿಜ್ಯ ಉದ್ಯಮ ವಲಯದಲ್ಲಿ ಹೊಸ ಆವಿಷ್ಕಾರಗಳಾಗಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಜಾಕ್ ಮಾ ಮಾಡಿದ್ದ ಈ ಭಾಷಣವು ಚೀನಾ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು. ಕ್ರಿಸ್ಮಸ್​ ಸಂದರ್ಭದಲ್ಲಿ ಅಲಿಬಾಬಾ ಸಂಸ್ಥೆಯ ಕುರಿತು ತನಿಖೆ ಪ್ರಾರಂಭ ಮಾಡಲಾಗಿತ್ತು. ಈ ಬೆನ್ನಲ್ಲೇ ಅವರು ಕಾಣೆ ಆಗಿದ್ದರು. ಇದೀಗ ಕೋಟ್ಯಧಿಪತಿ ಉದ್ಯಮಿ ಜಾಕ್ ಮಾ ವಿಡಿಯೋ ಕಾನ್ಫರೆನ್ಸ್​ನಲ್ಲಿ ಕಾಣಿಸಿಕೊಂಡಿದ್ದರೂ ತಾವಿರುವ ತಾವಿನ ಬಗ್ಗೆ ಹೇಳದಿರುವುದು ಇನ್ನಷ್ಟು ಅನುಮಾನ/ ಗೊಂದಲಗಳಿಗೆ ಎಡೆಮಾಡಿ ಕೊಟ್ಟಿದೆ.

ಚೀನಾ ಕಾಯಂ ಅಧ್ಯಕ್ಷ ಜಿನ್​ ಪಿಂಗ್ ಜೊತೆ ಸಂಘರ್ಷ: ಅಲಿಬಾಬಾ ಸಂಸ್ಥಾಪಕ ಜಾಕ್ ಮಾ 2 ತಿಂಗಳಿಂದ ಕಣ್ಮರೆ?

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ