AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 16ನ್ನು ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನವನ್ನಾಗಿ ಘೋಷಿಸಿದ ಫ್ಲೋರಿಡಾದ ಜಾಕ್ಸನ್​​ವಿಲ್ಲೆ

ಆರ್ಟ್​ ಆಫ್​ ಲಿವಿಂಗ್​​ನ ಶ್ರೀ ರವಿಶಂಕರ್ ಗುರೂಜಿಯ ಜೀವಮಾನದ ಸೇವೆ, ಜ್ಞಾನವನ್ನು ಗಮನದಲ್ಲಿಟ್ಟುಕೊಂಡು ಜೂನ್ 16ನ್ನು ಅಧಿಕೃತವಾಗಿ ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನವನ್ನಾಗಿ ಆಚರಿಸುವುದಾಗಿ ಫ್ಲೋರಿಡಾದ ಜಾಕ್ಸನ್​​ವಿಲ್ಲೆ ಘೋಷಣೆ ಮಾಡಿದೆ. ಆಧ್ಯಾತ್ಮಿಕ ಗುರು ಶ್ರೀಶ್ರೀ ರವಿಶಂಕರ್ ಅವರ ಅಪ್ರತಿಮ ಕೊಡುಗೆಯನ್ನು ಗುರುತಿಸಿ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಫ್ಲೋರಿಡಾದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದ ಸಂದರ್ಭದಲ್ಲಿ ಜಾಕ್ಸನ್​​ವಿಲ್ಲೆಯ ಮೇಯರ್ ಈ ಔಪಚಾರಿಕ ಘೋಷಣೆ ಮಾಡಿದರು

ಜೂನ್ 16ನ್ನು ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನವನ್ನಾಗಿ ಘೋಷಿಸಿದ ಫ್ಲೋರಿಡಾದ ಜಾಕ್ಸನ್​​ವಿಲ್ಲೆ
ಶ್ರೀ ಶ್ರೀ ರವಿಶಂಕರ್ ಗುರೂಜಿ
TV9 Web
| Edited By: |

Updated on:Jun 18, 2025 | 11:51 AM

Share

ಜಾಕ್ಸನ್​​ವಿಲ್ಲೆ, ಜೂನ್ 18: ಆರ್ಟ್​ ಆಫ್​ ಲಿವಿಂಗ್​​ನ ಗುರುದೇವ  ಶ್ರೀ ರವಿಶಂಕರ್ ( Sri Ravishankar Guruji) ಅವರ ಜೀವಮಾನದ ಸೇವೆ, ಜ್ಞಾನವನ್ನು ಗಮನದಲ್ಲಿಟ್ಟುಕೊಂಡು ಜೂನ್ 16ನ್ನು ಅಧಿಕೃತವಾಗಿ ‘ಶ್ರೀ ಶ್ರೀ ರವಿಶಂಕರ್ ಶಾಂತಿ, ಸ್ವಾಸ್ಥ್ಯ ದಿನ’ವನ್ನಾಗಿ ಆಚರಿಸುವುದಾಗಿ ಫ್ಲೋರಿಡಾದ ಜಾಕ್ಸನ್​​ವಿಲ್ಲೆ ಘೋಷಣೆ ಮಾಡಿದೆ.

ಆಧ್ಯಾತ್ಮಿಕ ಗುರು ಶ್ರೀ ರವಿಶಂಕರ್ ಅವರ ಅಪ್ರತಿಮ ಕೊಡುಗೆಯನ್ನು ಗುರುತಿಸಿ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಫ್ಲೋರಿಡಾದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದ ಸಂದರ್ಭದಲ್ಲಿ ಜಾಕ್ಸನ್​​ವಿಲ್ಲೆಯ ಮೇಯರ್ ಈ ಔಪಚಾರಿಕ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ರವಿಶಂಕರ್ ಅವರ ‘ಆರ್ಟ್ ಆಫ್ ಲಿವಿಂಗ್’ (AOL) ಸಂಸ್ಥೆಯ ಕಾರ್ಯವನ್ನು ವಿಶೇಷವಾಗಿ ಪ್ರಶಂಸಿಸಲಾಯಿತು. ಈ ಸಂಸ್ಥೆಯು ಪ್ರಪಂಚದಾದ್ಯಂತ ಒತ್ತಡ-ಮುಕ್ತ ಸಮಾಜವನ್ನು ಸೃಷ್ಟಿಸಲು ಯೋಗ, ಧ್ಯಾನ ಮತ್ತು ಸಮುದಾಯ ಸೇವೆಯ ಮೂಲಕ ಜಾಗೃತಿ ಮೂಡಿಸುತ್ತಿದೆ.

ಶ್ರೀ ಶ್ರೀ ರವಿಶಂಕರ್ ದಿನ ಎಂದು ಘೋಷಿಸಿದ ವಿಶ್ವದ 32ನೇ ನಗರ ಜಾಕ್ಸನ್‌ವಿಲ್ಲೆ. ಈ ನಿರ್ಧಾರವು ಮತ್ತೊಮ್ಮೆ ರವಿಶಂಕರ್ ಗುರೂಜಿ ಹಾಗೂ ಆರ್ಟ್​ ಆಫ್ ಲಿವಿಂಗ್​​ನ ಜಾಗತಿಕ ಖ್ಯಾತಿಯನ್ನು  ಎತ್ತಿ ತೋರಿಸುತ್ತದೆ.

Guruji 3

ಈ ದಿನವನ್ನು ಇನ್ನು ಮುಂದೆ  ಜಾಕ್ಸನ್‌ವಿಲ್ಲೆಯಲ್ಲಿ ಶಾಂತಿ, ಆರೋಗ್ಯ ಮತ್ತು ಸಮುದಾಯದ ಉನ್ನತಿಗೆ ಮೀಸಲಾದ ದಿನವಾಗಿ ಆಚರಿಸಲಾಗುತ್ತದೆ. ಇದು ಸ್ಥಳೀಯ ನಾಗರಿಕರು ಸಕಾರಾತ್ಮಕ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:38 am, Wed, 18 June 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​