AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil Presidential Election: ಬ್ರೆಜಿಲ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಜೈರ್ ಬೋಲ್ಸನಾರೊ, ಬೆಂಬಲಿಗರಿಂದ ಹೆಚ್ಚಿದ ಪ್ರತಿಭಟನೆ

ಬ್ರೆಜಿಲ್‌ನ ಹಾಲಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಬುಧವಾರ ಬ್ರೆಜಿಲ್‌ನ ಪ್ರಮುಖ ನಗರಗಳ ಬೀದಿಗಳಲ್ಲಿ ಜಮಾಯಿಸಿ ಪ್ರತಿಭಟನೆ ಮಾಡಿದ್ದಾರೆ.

Brazil Presidential Election: ಬ್ರೆಜಿಲ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಜೈರ್ ಬೋಲ್ಸನಾರೊ, ಬೆಂಬಲಿಗರಿಂದ ಹೆಚ್ಚಿದ ಪ್ರತಿಭಟನೆ
brazil presidential election
TV9 Web
| Edited By: |

Updated on: Nov 03, 2022 | 11:21 AM

Share

ಬ್ರೆಜಿಲ್‌: ಬ್ರೆಜಿಲ್‌ನ ಹಾಲಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಬುಧವಾರ ಬ್ರೆಜಿಲ್‌ನ ಪ್ರಮುಖ ನಗರಗಳ ಬೀದಿಗಳಲ್ಲಿ ಜಮಾಯಿಸಿ ಪ್ರತಿಭಟನೆ ಮಾಡಿದ್ದಾರೆ. ಭಾನುವಾರದಂದು ಬ್ರೆಜಿಲ್‌ನ 39ನೇ ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಗೆದ್ದ ನಂತರ ದೇಶದ ಮಿಲಿಟರಿ ಮಧ್ಯಪ್ರವೇಶಿಸಿ ಅವರನ್ನು ಅಧಿಕಾರದಲ್ಲಿರಿಸಿದಂತೆ ಕರೆ ನೀಡಿದರು.

ಲುಲಾ ಅವರ ಗೆಲುವಿನ ವಿರುದ್ಧ ಜೈರ್ ಬೋಲ್ಸನಾರೊ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಎಡಪಂಥೀಯ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾಗೆ ಮರುಚುನಾವಣೆಯಲ್ಲಿ ಸೋತ ನಂತರ ಬಲಪಂಥೀಯ ಅಧ್ಯಕ್ಷರನ್ನು ಆಯ್ಕೆ ಮಾಡಿ ಅಧಿಕಾರ ನೀಡುವಂತೆ ಬ್ರೆಜಿಲ್‌ನ ಮಿಲಿಟರಿಯನ್ನು ಒತ್ತಾಯಿಸಿದ್ದಾರೆ.

ಮಂಗಳವಾರ, ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ಬೋಲ್ಸನಾರೊ ಭಾಷಣ ಮಾಡಿದ್ದಾರೆ. ಭಾಷಣದಲ್ಲಿ, ಅವರು ಲೂಲಾ ಅವರ ಗೆಲುವಿನ ಬಗ್ಗೆ ಅಭಿನಂದಿಸಲಿಲ್ಲ ಅಥವಾ ಸೋಲನ್ನು ಸ್ವೀಕರಿಸಲಿಲ್ಲ. ಅಧ್ಯಕ್ಷರು ಹೊಸ ಸರ್ಕಾರಕ್ಕೆ ಪರಿವರ್ತನೆಯನ್ನು ಅಧಿಕಾರ ನೀಡಿದ್ದಾರೆ ಎಂದು ಈ ಭಾಷಣದಲ್ಲಿ ಹೇಳಿದ್ದಾರೆ.

ಬೋಲ್ಸನಾರೊ ಬೆಂಬಲಿಗರು ಬ್ರೆಜಿಲ್‌ನ ಪ್ರಮುಖ ನಗರಗಳಲ್ಲಿನ ಮಿಲಿಟರಿ ಕಛೇರಿಯ ಮುಂದೆ ಜಮಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೋಲ್ಸನಾರೊ ಬೆಂಬಲಿಗರ ಪ್ರತಿಭಟನೆ ಹೆಚ್ಚಾಗಿರುವ ಕಾರಣ. ಬೆಂಬಲಿಗರು ಸತತ ಮೂರನೇ ದಿನವೂ ಪ್ರತಿಭಟನೆ ನಡೆಸುತ್ತಿದ್ದು, ಅಧಿಕಾರಕ್ಕೆ ಏರುತ್ತಿರುವ ಲೂಲಾ ವಿರುದ್ಧ ಸೇನಾ ಕ್ರಮಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ ಲುಲಾ ಅವರು ಪ್ರಸ್ತುತ ಬಲಪಂಥೀಯ ನಾಯಕ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಶೇಕಡಾ 49.1 ಕ್ಕೆ ಹೋಲಿಸಿದರೆ ಲುಲಾ ಅವರು 50.9 ಶೇಕಡಾ ಮತಗಳನ್ನು ಪಡೆದಿದ್ದಾರೆ. 2003 ರಿಂದ 2010 ರವರೆಗಿನ ಮೊದಲ ಎರಡು ಅವಧಿಯನ್ನು ಕಡಿದುಕೊಂಡಿರುವ ಎಡಪಂಥೀಯ ಪ್ರಜಾಪ್ರಭುತ್ವವಾದಿ ಲೂಲಾ ಮೂರನೇ ಅವಧಿಗೆ ಬ್ರೆಜಿಲ್‌ನ ಅಧ್ಯಕ್ಷರಾಗಲು ಸಿದ್ಧರಾಗಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?