AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Earthquake In Japan: ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ.

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 9:48 PM

Share

ಟೋಕಿಯೋ: ಶನಿವಾರ ತಡರಾತ್ರಿ (ಸ್ಥಳೀಯ ಕಾಲಮಾನ) ಪೂರ್ವ ಜಪಾನ್​ನಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪದ ತೀವ್ರತೆ 7.1 ದಾಖಲಾಗಿದೆ. ಭೂಕಂಪದ ತೀವ್ರತೆ ಹೆಚ್ಚಿದ್ದರೂ, ಯಾವುದೇ ಸುನಾಮಿ ಮುನ್ಸೂಚನೆ ಇಲ್ಲ ಎಂದು ಜಪಾನ್​ ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಜಪಾನ್​ ಪೂರ್ವ ಕರಾವಳಿ ಭಾಗದಲ್ಲಿ ಸ್ಥಳೀಯ ಕಾಲಮಾನ ರಾತ್ರಿ 11:08ಕ್ಕೆ ಏಕಾಏಕಿ ಭೂಮಿ ಕಂಪಿಸಿದೆ. ಫುಕುಶಿಮಾ ಭೂಕಂಪದ ಕೇಂದ್ರ ಬಿಂದುವಾಗಿದೆ. ಭೂಕಂಪ ಸಂಭವಿಸಿದ ಬಿನ್ನಲ್ಲೇ ಈ ಭಾಗದಲ್ಲಿ ವಿದ್ಯುತ್​ ಸಮಸ್ಯೆ ಉಂಟಾಗಿದೆ.

ಫುಕುಶಿಮಾದಲ್ಲಿರುವ ಅಣುವಿದ್ಯುತ್​ ಸ್ಥಾವರದ ಸದ್ಯದ ಪರಿಸ್ಥಿತಿ ಏನು ಎನ್ನುವ ಬಗ್ಗೆ ವಿಜ್ಞಾನಿಗಳು ಪರೀಕ್ಷೆ ನಡೆಸುತ್ತಿದ್ದಾರೆ. 2011ರ ಸುನಾಮಿ ಸಂದರ್ಭದಲ್ಲಿ ಈ ಅಣುವಿದ್ಯುತ್​ ಸ್ಥಾವರ ಸಂಪೂರ್ಣವಾಗಿ ಹಾನಿಗೆ ತುತ್ತಾಗಿತ್ತು.

ಭೂಕಂಪ ಸಂಭವಿಸುತ್ತಿದ್ದಂತೆ, ಈ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ರೈಲ್ವೆ ಸಂಚಾರವನ್ನು ಸ್ಥಗಿತಮಾಡಲಾಗಿದೆ. ಭೂಕಂಪದಿಂದ ಎಷ್ಟರಮಟ್ಟಿಗೆ ಹಾನಿ ಉಂಟಾಗಿದೆ ಎನ್ನುವ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ.

ಇದನ್ನೂ ಓದಿ: ಜಪಾನ್​ ನೆಲದಿಂದ ಆಗಸಕ್ಕೆ ಚಿಮ್ಮಲಿದೆ ‘‘ಮರದ’’ ಸ್ಯಾಟಲೈಟ್!

2011ರಲ್ಲಿ ಜಗತ್ತು ಕಂಡು ಕೇಳರಿಯದ ಸುನಾಮಿ ಸಂಭವಿಸಿತ್ತು. ಜಪಾನ್​ ಸುನಾಮಿಗೆ ಸಂಪೂರ್ಣವಾಗಿ ತತ್ತರಿಸಿ ಹೋಗಿತ್ತು. ಈ ವೇಳೆ ಸುಮಾರು 18 ಸಾವಿರ ಜನರು ಮೃತಪಟ್ಟಿದ್ದರು.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ