Sign In

By signing in or creating an account, you agree with Associated Broadcasting Company's Terms & Conditions and Privacy Policy.

Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 08, 2022 | 11:25 AM

ಟೊಕಿಯೊ: ಜಪಾನ್​ನ ಮಾಜಿ ಪ್ರಧಾನಿ ಶಿಂಜೊ ಅಬೆ (Shinjo Abe Shot) ಅವರ ಮೇಲೆ ಅಶ್ಚಿಮ ಜಪಾನ್​ನ ನಾರಾ ಎಂಬಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡೇಟಿನಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎನ್​ಎಚ್​ಕೆ ಮಾಧ್ಯಮ ವರದಿ ಮಾಡಿದೆ. ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಶಂಕಿತ ಹಂತಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಎದೆಯ ಭಾಗಕ್ಕೆ ಗುಂಡು ತಾಗಿದ್ದು, ಅಬೆ ಅವರು ಪ್ರಜ್ಞೆ ತಪ್ಪಿದರು. ಅವರಿಗೆ ಹೃದಯಘಾತವಾಗಿರಬಹುದು ಎಂದು ‘ಕ್ಯೋಡೊ ನ್ಯೂಸ್’ ಜಾಲತಾಣ ವರದಿ ಮಾಡಿದೆ. ಜಪಾನ್​ನ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಿಗ್ಗೆ 11:30ಕ್ಕೆ (ಭಾರತೀಯ ಕಾಲಮಾನ ಜುಲೈ 8:29) ಈ ಘಟನೆ ನಡೆದಿದೆ. ನಾರಾ ನಗರದ ಬೀದಿಯಲ್ಲಿ ಅಬೆ ಅವರು ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ.

ಗುಂಡೇಟಿನಿಂದ ಅವರ ದೇಹಸ್ಥಿತಿ ಕ್ಷೀಣಿಸುತ್ತಿದ್ದು, ಚಿಂತಾಜನಕವಾಗಿದೆ. ಶಿಂಜೋ ಆರೋಗ್ಯ ಬಗ್ಗೆ ಜಪಾನ್ ಪ್ರಧಾನಿ ಕಿಶಿಡಾ ಮಾಹಿತಿ ನೀಡಿದ್ದು, ಶಿಂಜೋ ಅಬೆ ಉಳಿಸಿಕೊಳ್ಳಲು ವೈದ್ಯರು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದಾರೆ. ಶಿಂಜೋ ಅಬೆ ಗುಣಮುಖರಾಗಬೇಕೆಂದು ಎಲ್ಲರೂ ಪ್ರಾರ್ಥಿಸಬೇಕೆಂದು ಮನವಿ ಮಾಡಿದ್ದಾರೆ.

Published On - 8:44 am, Fri, 8 July 22

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು