AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ

ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Shinjo Abe: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ
TV9 Web
| Edited By: |

Updated on:Jul 08, 2022 | 11:25 AM

Share

ಟೊಕಿಯೊ: ಜಪಾನ್​ನ ಮಾಜಿ ಪ್ರಧಾನಿ ಶಿಂಜೊ ಅಬೆ (Shinjo Abe Shot) ಅವರ ಮೇಲೆ ಅಶ್ಚಿಮ ಜಪಾನ್​ನ ನಾರಾ ಎಂಬಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡೇಟಿನಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಎನ್​ಎಚ್​ಕೆ ಮಾಧ್ಯಮ ವರದಿ ಮಾಡಿದೆ. ಭಾಷಣ ಮಾಡುತ್ತಿದ್ದಾಗ ಶಿಂಜೊ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಶಂಕಿತ ಹಂತಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಎದೆಯ ಭಾಗಕ್ಕೆ ಗುಂಡು ತಾಗಿದ್ದು, ಅಬೆ ಅವರು ಪ್ರಜ್ಞೆ ತಪ್ಪಿದರು. ಅವರಿಗೆ ಹೃದಯಘಾತವಾಗಿರಬಹುದು ಎಂದು ‘ಕ್ಯೋಡೊ ನ್ಯೂಸ್’ ಜಾಲತಾಣ ವರದಿ ಮಾಡಿದೆ. ಜಪಾನ್​ನ ಸ್ಥಳೀಯ ಕಾಲಮಾನ ಶುಕ್ರವಾರ ಬೆಳಿಗ್ಗೆ 11:30ಕ್ಕೆ (ಭಾರತೀಯ ಕಾಲಮಾನ ಜುಲೈ 8:29) ಈ ಘಟನೆ ನಡೆದಿದೆ. ನಾರಾ ನಗರದ ಬೀದಿಯಲ್ಲಿ ಅಬೆ ಅವರು ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ.

ಗುಂಡೇಟಿನಿಂದ ಅವರ ದೇಹಸ್ಥಿತಿ ಕ್ಷೀಣಿಸುತ್ತಿದ್ದು, ಚಿಂತಾಜನಕವಾಗಿದೆ. ಶಿಂಜೋ ಆರೋಗ್ಯ ಬಗ್ಗೆ ಜಪಾನ್ ಪ್ರಧಾನಿ ಕಿಶಿಡಾ ಮಾಹಿತಿ ನೀಡಿದ್ದು, ಶಿಂಜೋ ಅಬೆ ಉಳಿಸಿಕೊಳ್ಳಲು ವೈದ್ಯರು ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದಾರೆ. ಶಿಂಜೋ ಅಬೆ ಗುಣಮುಖರಾಗಬೇಕೆಂದು ಎಲ್ಲರೂ ಪ್ರಾರ್ಥಿಸಬೇಕೆಂದು ಮನವಿ ಮಾಡಿದ್ದಾರೆ.

Published On - 8:44 am, Fri, 8 July 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ