AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್‌ ವ್ಯವಹಾರ ತಂದ ಆಪತ್ತು, ಕ್ರೆಡಿಟ್‌ ಕಾರ್ಡ್‌ ನಂಬರ್‌ ಬಿಕ್ಕಟ್ಟಿನಲ್ಲಿ ಜಪಾನ್‌

ಜಪಾನ್‌: ಕೊರೊನಾ ಮಹಾ ಮಾರಿ ಒಬ್ಬೊಬ್ಬರಿಗೆ ಒಂದೊಂದು ಸಂಕಷ್ಟವನ್ನು ತಂದೊಡ್ಡುತ್ತಿದ್ದು, ಜಪಾನ್‌ನಲ್ಲಿ ಈಗ ಕ್ರೆಡಿಟ್‌ ಕಾರ್ಡ್‌ಗಳ ನಂಬರ್‌ ಸಮಸ್ಯೆ ಎದುರಾಗಿದೆ. ಹೌದು ಕೊರೊನಾ ಸಾಂಕ್ರಾಮಿಕ ಪಿಡುಗು ಜಗತ್ತಿಗೆ ಆವರಿಸಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿವೆ. ಆದ್ರೆ ಜಪಾನ್‌ನಲ್ಲಿ ಮಾತ್ರ ಬೆರೆಯದೇ ಸಮಸ್ಯೆ. ಡಿಜಿಟಲ್‌ ಕ್ಯಾಶ್‌ ವ್ಯವಹಾರ ಉತ್ತೇಜಿಸಲು ಜಪಾನ್‌ ಸರ್ಕಾರ ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ಗಳ ಬಳಕೆಗೆ ಪ್ರೇರಣೆ ನೀಡುತ್ತಿದೆ. ಆದ್ರೆ ಈ ಡಿಜಿಟಲ್‌ ವ್ಯವಹಾರವೇ ಜಪಾನ್‌ಗೆ ಸಮಸ್ಯೆ ತಂದೊಡ್ಡಿದೆ. ಯಾಕಂದ್ರೆ ಜಪಾನೀಯರು ಸಿಕ್ಕಾಪಟ್ಟೆ ಕ್ರೆಡಿಟ್‌ ಕಾರ್ಟ್‌ ಬಳಸಲು […]

ಡಿಜಿಟಲ್‌ ವ್ಯವಹಾರ ತಂದ ಆಪತ್ತು, ಕ್ರೆಡಿಟ್‌ ಕಾರ್ಡ್‌ ನಂಬರ್‌ ಬಿಕ್ಕಟ್ಟಿನಲ್ಲಿ ಜಪಾನ್‌
Guru
|

Updated on: Aug 27, 2020 | 7:15 PM

Share

ಜಪಾನ್‌: ಕೊರೊನಾ ಮಹಾ ಮಾರಿ ಒಬ್ಬೊಬ್ಬರಿಗೆ ಒಂದೊಂದು ಸಂಕಷ್ಟವನ್ನು ತಂದೊಡ್ಡುತ್ತಿದ್ದು, ಜಪಾನ್‌ನಲ್ಲಿ ಈಗ ಕ್ರೆಡಿಟ್‌ ಕಾರ್ಡ್‌ಗಳ ನಂಬರ್‌ ಸಮಸ್ಯೆ ಎದುರಾಗಿದೆ.

ಹೌದು ಕೊರೊನಾ ಸಾಂಕ್ರಾಮಿಕ ಪಿಡುಗು ಜಗತ್ತಿಗೆ ಆವರಿಸಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿವೆ. ಆದ್ರೆ ಜಪಾನ್‌ನಲ್ಲಿ ಮಾತ್ರ ಬೆರೆಯದೇ ಸಮಸ್ಯೆ. ಡಿಜಿಟಲ್‌ ಕ್ಯಾಶ್‌ ವ್ಯವಹಾರ ಉತ್ತೇಜಿಸಲು ಜಪಾನ್‌ ಸರ್ಕಾರ ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ಗಳ ಬಳಕೆಗೆ ಪ್ರೇರಣೆ ನೀಡುತ್ತಿದೆ.

ಆದ್ರೆ ಈ ಡಿಜಿಟಲ್‌ ವ್ಯವಹಾರವೇ ಜಪಾನ್‌ಗೆ ಸಮಸ್ಯೆ ತಂದೊಡ್ಡಿದೆ. ಯಾಕಂದ್ರೆ ಜಪಾನೀಯರು ಸಿಕ್ಕಾಪಟ್ಟೆ ಕ್ರೆಡಿಟ್‌ ಕಾರ್ಟ್‌ ಬಳಸಲು ಆರಂಭಿಸಿದ್ದಾರೆ. ಪರಿಣಾಮ 16 ಡಿಜಿಟ್‌ಗಳ ನಂಬರ್‌ಗಳೂ ಈಗ ಬಳಸಲು ಸಾಕಾಗುತ್ತಿಲ್ಲ.

ಪರಿಣಾಮ ಜಪಾನ್‌ ಸರ್ಕಾರ ಈಗ ಇಕ್ಕಟ್ಟಿಗೆ ಸಿಲುಕಿದೆ. ಖಾಸಗಿ ಕಂಪನಿಗಳು ಮತ್ತು ತಜ್ಞರು ಜಪಾನ್‌ ಸರ್ಕಾರಕ್ಕೆ ಇದೇ ಪರಿಸ್ಥಿತಿ ಮುಂದುವರಿದರೆ ಮುಂದೆ ತುಂಬಾ ಇಕ್ಕಟ್ಟಿನ ದಿನಗಳು ಬರಲಿವೆ ಎಂದು ಎಚ್ಚರಿಸಿದ್ದಾರೆ.

Follow Us
Guru
Guru
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ