AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು. ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು […]

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ
Guru
| Edited By: |

Updated on: Aug 28, 2020 | 12:30 PM

Share

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು.

ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.

ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು ವಯಸ್ಸಾದರೂ, ಆಸ್ಪತ್ರೆಯಲ್ಲಿದ್ದರೂ ಅಧಿಕಾರ ತ್ಯಾಗ ಮಾಡದೇ ಅಂಟಿಕೊಂಡು ಕೂಡವ ವಾತಾವರಣದಲ್ಲಿ ಜಪಾನ್‌ನ ಪ್ರಧಾನಿಯ ಈ ನಿಲುವನ್ನು ನಿಜಕ್ಕೂ ಮೆಚ್ಚಲೇಬೇಕು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ