AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು. ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು […]

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ
Guru
| Edited By: |

Updated on: Aug 28, 2020 | 12:30 PM

Share

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು.

ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.

ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು ವಯಸ್ಸಾದರೂ, ಆಸ್ಪತ್ರೆಯಲ್ಲಿದ್ದರೂ ಅಧಿಕಾರ ತ್ಯಾಗ ಮಾಡದೇ ಅಂಟಿಕೊಂಡು ಕೂಡವ ವಾತಾವರಣದಲ್ಲಿ ಜಪಾನ್‌ನ ಪ್ರಧಾನಿಯ ಈ ನಿಲುವನ್ನು ನಿಜಕ್ಕೂ ಮೆಚ್ಚಲೇಬೇಕು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ