AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು. ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು […]

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 28, 2020 | 12:30 PM

Share

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು.

ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.

ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು ವಯಸ್ಸಾದರೂ, ಆಸ್ಪತ್ರೆಯಲ್ಲಿದ್ದರೂ ಅಧಿಕಾರ ತ್ಯಾಗ ಮಾಡದೇ ಅಂಟಿಕೊಂಡು ಕೂಡವ ವಾತಾವರಣದಲ್ಲಿ ಜಪಾನ್‌ನ ಪ್ರಧಾನಿಯ ಈ ನಿಲುವನ್ನು ನಿಜಕ್ಕೂ ಮೆಚ್ಚಲೇಬೇಕು.

Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ