Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು. ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು […]

ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಜಪಾನ್‌ ಪ್ರಧಾನಿ ಅಬೆ
Follow us
Guru
| Updated By: ಸಾಧು ಶ್ರೀನಾಥ್​

Updated on: Aug 28, 2020 | 12:30 PM

ಟೋಕಿಯೋ: ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೆ ಕಾರಣ ಅವರ ಆರೋಗ್ಯದಲ್ಲಾದ ಏರುಪೇರು.

ಹೌದು ಜಪಾನ್‌ನ ಪ್ರಧಾನ ಮಂತ್ರಿ ಶಿನ್‌ಜೋ ಅಬೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರ ಆರೋಗ್ಯದಲ್ಲಾದ ಕೆಲ ಏರುಪೇರುಗಳೇ ಇದಕ್ಕೆ ಕಾರಣ. ಈ ಸಂಬಂಧ ಜಪಾನ್‌ ಪ್ರಧಾನಿ ಪತ್ರಿಕಾ ಗೋಷ್ಠಿ ಕರೆದಿದ್ದು ಅಲ್ಲಿ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ.

ಭಾರತ ಮತ್ತು ಇತರ ಕೆಲ ರಾಷ್ಟ್ರಗಳಲ್ಲಿ ಅಧಿಕಾರದಲ್ಲಿರುವ ಹಲವರು ವಯಸ್ಸಾದರೂ, ಆಸ್ಪತ್ರೆಯಲ್ಲಿದ್ದರೂ ಅಧಿಕಾರ ತ್ಯಾಗ ಮಾಡದೇ ಅಂಟಿಕೊಂಡು ಕೂಡವ ವಾತಾವರಣದಲ್ಲಿ ಜಪಾನ್‌ನ ಪ್ರಧಾನಿಯ ಈ ನಿಲುವನ್ನು ನಿಜಕ್ಕೂ ಮೆಚ್ಚಲೇಬೇಕು.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ