AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Shooting: ಜಪಾನ್​​​​ನಲ್ಲಿ ಗುಂಡಿನ ದಾಳಿ, ರಕ್ಷಣಾ ಪಡೆಯ ಹಲವರಿಗೆ ಗಾಯ

ಜಪಾನ್(Japan) ​ನಲ್ಲಿ ಗುಂಡಿನ ದಾಳಿ ನಡೆದಿದ್ದು, ರಕ್ಷಣಾ ಪಡೆಯ ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಗಿಫೂ ಪ್ರದೇಶದ ರಕ್ಷಣಾ ಪಡೆ ತರಬೇತಿ ಕೇಂದ್ರದಲ್ಲಿ ಘಟನೆ ನಡೆದಿದೆ, ಅಪ್ರಾಪ್ತನನ್ನು ವಶಕ್ಕೆ ಪಡೆದಿದೆ

Japan Shooting: ಜಪಾನ್​​​​ನಲ್ಲಿ ಗುಂಡಿನ ದಾಳಿ, ರಕ್ಷಣಾ ಪಡೆಯ ಹಲವರಿಗೆ ಗಾಯ
ಭದ್ರತಾ ಪಡೆImage Credit source: News 18
ನಯನಾ ರಾಜೀವ್
|

Updated on: Jun 14, 2023 | 8:33 AM

Share

ಜಪಾನ್(Japan) ​ನಲ್ಲಿ ಗುಂಡಿನ ದಾಳಿ ನಡೆದಿದ್ದು, ರಕ್ಷಣಾ ಪಡೆಯ ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ. ಗಿಫೂ ಪ್ರದೇಶದ ರಕ್ಷಣಾ ಪಡೆ ತರಬೇತಿ ಕೇಂದ್ರದಲ್ಲಿ ಘಟನೆ ನಡೆದಿದೆ, ಅಪ್ರಾಪ್ತನನ್ನು ವಶಕ್ಕೆ ಪಡೆದಿದೆ. ದಾಳಿ ವೇಳೆ ರಕ್ಷಣಾ ತರಬೇತಿ ಕೇಂದ್ರದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಜಪಾನಿನ ಆತ್ಮರಕ್ಷಣಾ ಪಡೆಗಳ ಮೂವರು ಸೇನಾ ಸಿಬ್ಬಂದಿಗೆ ಬುಲೆಟ್ ತಗುಲಿ ಗಂಭೀರ ಗಾಯಗಳಾಗಿವೆ, ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಜಪಾನ್‌ನಲ್ಲಿ ಗುಂಡಿನ ದಾಳಿಗಳು ತೀರಾ ವಿರಳ, ಅಲ್ಲಿ ಬಂದೂಕು ಮಾಲೀಕತ್ವವನ್ನು ಬಿಗಿಯಾಗಿ ನಿಯಂತ್ರಿಸಲಾಗುತ್ತದೆ ಮತ್ತು ಗನ್ ಹೊಂದಲು ಬಯಸುವ ಯಾರಾದರೂ ಕಠಿಣ ಪರಿಶೀಲನಾ ಪ್ರಕ್ರಿಯೆಯ ಮೂಲಕ ಹೋಗಬೇಕು. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ