AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್ ಮೇಲೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ; ಸುರಕ್ಷಿತ ಸ್ಥಳಕ್ಕೆ ತೆರಳಲು ಜಪಾನ್ ಜನರಿಗೆ ಪ್ರಧಾನಿ ಸೂಚನೆ

ಉತ್ತರ ಕೊರಿಯಾ ನಮ್ಮ ದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಸೂಚನೆಗಳಿವೆ. ಹೀಗಾಗಿ, ಆದಷ್ಟು ಬೇಗ ಜನರನ್ನು ಸುರಕ್ಷಿತ ಶೆಲ್ಟರ್​ಗಳಿಗೆ ಸ್ಥಳಾಂತರಿಸಿ ಎಂದು ಜಪಾನ್ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಜಪಾನ್ ಮೇಲೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ; ಸುರಕ್ಷಿತ ಸ್ಥಳಕ್ಕೆ ತೆರಳಲು ಜಪಾನ್ ಜನರಿಗೆ ಪ್ರಧಾನಿ ಸೂಚನೆ
ಜಪಾನ್​ನಲ್ಲಿ ಕ್ಷಿಪಣಿ ದಾಳಿ
TV9 Web
| Edited By: |

Updated on: Oct 04, 2022 | 11:43 AM

Share

ಟೋಕಿಯೊ: ಜಪಾನ್ (Japan) ಮೇಲೆ ಉತ್ತರ ಕೊರಿಯಾ (North Korea) ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಹೀಗಾಗಿ, ಆ ಪ್ರದೇಶದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಎಲ್ಲರೂ ಶೆಲ್ಟರ್​​ಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿರಲು ಜಪಾನ್ ಪ್ರಧಾನ ಮಂತ್ರಿ ತನ್ನ ದೇಶದ ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ಉತ್ತರ ಕೊರಿಯಾ ನಮ್ಮ ದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಸೂಚನೆಗಳಿವೆ. ಹೀಗಾಗಿ, ಆದಷ್ಟು ಬೇಗ ಜನರನ್ನು ಸುರಕ್ಷಿತ ಶೆಲ್ಟರ್​ಗಳಿಗೆ ಸ್ಥಳಾಂತರಿಸಿ ಎಂದು ಜಪಾನ್ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಪಾನ್​ನ ಉತ್ತರ ಭಾಗದ 2 ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. “ಉತ್ತರ ಕೊರಿಯಾ ಕ್ಷಿಪಣಿಯನ್ನು ಉಡಾಯಿಸಿರುವಂತೆ ತೋರುತ್ತಿದೆ. ದಯವಿಟ್ಟು ಕಟ್ಟಡಗಳು ಅಥವಾ ಭೂಗತಕ್ಕೆ ಜನರನ್ನು ಸ್ಥಳಾಂತರಿಸಿ” ಎಂದು ಜಪಾನ್ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Shinzo Abe Funeral: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ; ಗೆಳೆಯನಿಗೆ ಪಿಎಂ ನರೇಂದ್ರ ಮೋದಿ ಪುಷ್ಪ ನಮನ

ಇಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಜಪಾನ್ ಪ್ರಧಾನಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ. ಉತ್ತರ ಕೊರಿಯಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಪಾನ್ ಮೇಲೆ ಹಾರಿರುವ ಸಾಧ್ಯತೆಯಿದೆ ಕ್ಷಿಪಣಿಯು ಈಗಾಗಲೇ ಸಮುದ್ರದಲ್ಲಿ ಇಳಿದಂತೆ ತೋರುತ್ತಿದೆ. ಮೇಲಿನಿಂದ ಬೀಳುವ ಯಾವುದೇ ವಸ್ತುಗಳ ಬಳಿ ಹೋಗದಂತೆ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್‌ನ ಕೋಸ್ಟ್‌ಗಾರ್ಡ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು