AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್ ಮೇಲೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ; ಸುರಕ್ಷಿತ ಸ್ಥಳಕ್ಕೆ ತೆರಳಲು ಜಪಾನ್ ಜನರಿಗೆ ಪ್ರಧಾನಿ ಸೂಚನೆ

ಉತ್ತರ ಕೊರಿಯಾ ನಮ್ಮ ದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಸೂಚನೆಗಳಿವೆ. ಹೀಗಾಗಿ, ಆದಷ್ಟು ಬೇಗ ಜನರನ್ನು ಸುರಕ್ಷಿತ ಶೆಲ್ಟರ್​ಗಳಿಗೆ ಸ್ಥಳಾಂತರಿಸಿ ಎಂದು ಜಪಾನ್ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಜಪಾನ್ ಮೇಲೆ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ; ಸುರಕ್ಷಿತ ಸ್ಥಳಕ್ಕೆ ತೆರಳಲು ಜಪಾನ್ ಜನರಿಗೆ ಪ್ರಧಾನಿ ಸೂಚನೆ
ಜಪಾನ್​ನಲ್ಲಿ ಕ್ಷಿಪಣಿ ದಾಳಿ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 04, 2022 | 11:43 AM

Share

ಟೋಕಿಯೊ: ಜಪಾನ್ (Japan) ಮೇಲೆ ಉತ್ತರ ಕೊರಿಯಾ (North Korea) ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಹೀಗಾಗಿ, ಆ ಪ್ರದೇಶದ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಎಲ್ಲರೂ ಶೆಲ್ಟರ್​​ಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿರಲು ಜಪಾನ್ ಪ್ರಧಾನ ಮಂತ್ರಿ ತನ್ನ ದೇಶದ ನಿವಾಸಿಗಳಿಗೆ ಮನವಿ ಮಾಡಿದ್ದಾರೆ. ಉತ್ತರ ಕೊರಿಯಾ ನಮ್ಮ ದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿರುವ ಸೂಚನೆಗಳಿವೆ. ಹೀಗಾಗಿ, ಆದಷ್ಟು ಬೇಗ ಜನರನ್ನು ಸುರಕ್ಷಿತ ಶೆಲ್ಟರ್​ಗಳಿಗೆ ಸ್ಥಳಾಂತರಿಸಿ ಎಂದು ಜಪಾನ್ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಪಾನ್​ನ ಉತ್ತರ ಭಾಗದ 2 ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. “ಉತ್ತರ ಕೊರಿಯಾ ಕ್ಷಿಪಣಿಯನ್ನು ಉಡಾಯಿಸಿರುವಂತೆ ತೋರುತ್ತಿದೆ. ದಯವಿಟ್ಟು ಕಟ್ಟಡಗಳು ಅಥವಾ ಭೂಗತಕ್ಕೆ ಜನರನ್ನು ಸ್ಥಳಾಂತರಿಸಿ” ಎಂದು ಜಪಾನ್ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Shinzo Abe Funeral: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಕ್ರಿಯೆ; ಗೆಳೆಯನಿಗೆ ಪಿಎಂ ನರೇಂದ್ರ ಮೋದಿ ಪುಷ್ಪ ನಮನ

ಇಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಜಪಾನ್ ಪ್ರಧಾನಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ. ಉತ್ತರ ಕೊರಿಯಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಪಾನ್ ಮೇಲೆ ಹಾರಿರುವ ಸಾಧ್ಯತೆಯಿದೆ ಕ್ಷಿಪಣಿಯು ಈಗಾಗಲೇ ಸಮುದ್ರದಲ್ಲಿ ಇಳಿದಂತೆ ತೋರುತ್ತಿದೆ. ಮೇಲಿನಿಂದ ಬೀಳುವ ಯಾವುದೇ ವಸ್ತುಗಳ ಬಳಿ ಹೋಗದಂತೆ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್‌ನ ಕೋಸ್ಟ್‌ಗಾರ್ಡ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!