AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ಆಗಿ ಕೆಲವೇ ನಿಮಿಷದಲ್ಲಿ ಜಪಾನೀಸ್ ಯುದ್ಧ ವಿಮಾನ ಕಣ್ಮರೆ; ಮುಂದುವರಿದ ಶೋಧ ಕಾರ್ಯ

ಜಪಾನ್ ಸಮುದ್ರದ ಮಧ್ಯ ಇಶಿಕಾವಾ ಪ್ರದೇಶದ ಕೊಮಾಟ್ಸು ವಾಯುನೆಲೆಯಿಂದ 5 ಕಿ.ಮೀ. ದೂರದಲ್ಲಿ ವಿಮಾನವು ಕಣ್ಮರೆಯಾಯಿತು. ಈ ಯುದ್ಧ ವಿಮಾನವನ್ನು ಇಬ್ಬರು ಸಿಬ್ಬಂದಿಗೆ ವಿನ್ಯಾಸಗೊಳಿಸಲಾಗಿತ್ತು.

ಟೇಕಾಫ್ ಆಗಿ ಕೆಲವೇ ನಿಮಿಷದಲ್ಲಿ ಜಪಾನೀಸ್ ಯುದ್ಧ ವಿಮಾನ ಕಣ್ಮರೆ; ಮುಂದುವರಿದ ಶೋಧ ಕಾರ್ಯ
ಫೈಟರ್ ಜೆಟ್ (ಫೈಲ್ ಫೋಟೋ)
TV9 Web
| Edited By: |

Updated on:Jan 31, 2022 | 8:17 PM

Share

ಟೋಕಿಯೋ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರಡಾರ್‌ನಿಂದ (Radar) ಜಪಾನ್​ನ ಯುದ್ಧ ವಿಮಾನವೊಂದು (Fighter Jet) ಕಣ್ಮರೆಯಾಗಿದೆ. ನಾಪತ್ತೆಯಾದ ಯುದ್ಧ ವಿಮಾನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಜಪಾನ್‌ನ ಮಿಲಿಟರಿ ತಿಳಿಸಿದೆ. ಟೇಕ್-ಆಫ್ ಆದ ನಂತರ ಕೊಮಾಟ್ಸು ಕಂಟ್ರೋಲ್ ಟವರ್‌ನ ಡೇಟಾದಿಂದ F15 ಜೆಟ್‌ನ ಟ್ರ್ಯಾಕ್ ಕಣ್ಮರೆಯಾಯಿತು ಎಂದು ಜಪಾನ್ ಏರ್ ಸೆಲ್ಫ್ ಡಿಫೆನ್ಸ್ ಫೋರ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ AFPಗೆ ಮಾಹಿತಿ ನೀಡಿರುವ ಅವರು, ಜಪಾನ್ ಸಮುದ್ರದ ಮಧ್ಯ ಇಶಿಕಾವಾ ಪ್ರದೇಶದ ಕೊಮಾಟ್ಸು ವಾಯುನೆಲೆಯಿಂದ 5 ಕಿ.ಮೀ. ದೂರದಲ್ಲಿ ವಿಮಾನವು ಕಣ್ಮರೆಯಾಯಿತು ಎಂದಿದ್ದಾರೆ. ಈ ಯುದ್ಧ ವಿಮಾನವನ್ನು ಇಬ್ಬರು ಸಿಬ್ಬಂದಿಗೆ ವಿನ್ಯಾಸಗೊಳಿಸಲಾಗಿತ್ತು. ಆದರೆ, ಎಷ್ಟು ಜನರು ವಿಮಾನದಲ್ಲಿದ್ದರು ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ವಕ್ತಾರರು ಹೇಳಿದ್ದಾರೆ.

ಜಪಾನ್ ಸಾಂದರ್ಭಿಕವಾಗಿ ತನ್ನ ವಾಯುಪಡೆಯನ್ನು ಒಳಗೊಂಡ ಅಪಘಾತಗಳನ್ನು ಕಂಡಿದೆ. 2019ರಲ್ಲಿ ಪೈಲಟ್ ಪ್ರಾದೇಶಿಕ ದಿಗ್ಭ್ರಮೆಯನ್ನು ಅನುಭವಿಸಿದ ನಂತರ F-35A ಸ್ಟೆಲ್ತ್ ಜೆಟ್ ಸಮುದ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ: ಲಖನೌ ವಾಯುನೆಲೆ ಬಳಿ ಮಿರಾಜ್ ಯುದ್ಧ ವಿಮಾನದ ಟೈರ್ ಕಳವು, ಎಫ್‌ಐಆರ್ ದಾಖಲು

National Defence: ಸುಖೋಯ್ ಯುದ್ಧ ವಿಮಾನ: ಭಾರತೀಯ ವಾಯುಪಡೆಯ ಸುದೀರ್ಘ ಭರವಸೆ

Published On - 8:15 pm, Mon, 31 January 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?