AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಕಾಫ್ ಆಗಿ ಕೆಲವೇ ನಿಮಿಷದಲ್ಲಿ ಜಪಾನೀಸ್ ಯುದ್ಧ ವಿಮಾನ ಕಣ್ಮರೆ; ಮುಂದುವರಿದ ಶೋಧ ಕಾರ್ಯ

ಜಪಾನ್ ಸಮುದ್ರದ ಮಧ್ಯ ಇಶಿಕಾವಾ ಪ್ರದೇಶದ ಕೊಮಾಟ್ಸು ವಾಯುನೆಲೆಯಿಂದ 5 ಕಿ.ಮೀ. ದೂರದಲ್ಲಿ ವಿಮಾನವು ಕಣ್ಮರೆಯಾಯಿತು. ಈ ಯುದ್ಧ ವಿಮಾನವನ್ನು ಇಬ್ಬರು ಸಿಬ್ಬಂದಿಗೆ ವಿನ್ಯಾಸಗೊಳಿಸಲಾಗಿತ್ತು.

ಟೇಕಾಫ್ ಆಗಿ ಕೆಲವೇ ನಿಮಿಷದಲ್ಲಿ ಜಪಾನೀಸ್ ಯುದ್ಧ ವಿಮಾನ ಕಣ್ಮರೆ; ಮುಂದುವರಿದ ಶೋಧ ಕಾರ್ಯ
ಫೈಟರ್ ಜೆಟ್ (ಫೈಲ್ ಫೋಟೋ)
TV9 Web
| Edited By: |

Updated on:Jan 31, 2022 | 8:17 PM

Share

ಟೋಕಿಯೋ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರಡಾರ್‌ನಿಂದ (Radar) ಜಪಾನ್​ನ ಯುದ್ಧ ವಿಮಾನವೊಂದು (Fighter Jet) ಕಣ್ಮರೆಯಾಗಿದೆ. ನಾಪತ್ತೆಯಾದ ಯುದ್ಧ ವಿಮಾನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಜಪಾನ್‌ನ ಮಿಲಿಟರಿ ತಿಳಿಸಿದೆ. ಟೇಕ್-ಆಫ್ ಆದ ನಂತರ ಕೊಮಾಟ್ಸು ಕಂಟ್ರೋಲ್ ಟವರ್‌ನ ಡೇಟಾದಿಂದ F15 ಜೆಟ್‌ನ ಟ್ರ್ಯಾಕ್ ಕಣ್ಮರೆಯಾಯಿತು ಎಂದು ಜಪಾನ್ ಏರ್ ಸೆಲ್ಫ್ ಡಿಫೆನ್ಸ್ ಫೋರ್ಸ್‌ನ ವಕ್ತಾರರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ AFPಗೆ ಮಾಹಿತಿ ನೀಡಿರುವ ಅವರು, ಜಪಾನ್ ಸಮುದ್ರದ ಮಧ್ಯ ಇಶಿಕಾವಾ ಪ್ರದೇಶದ ಕೊಮಾಟ್ಸು ವಾಯುನೆಲೆಯಿಂದ 5 ಕಿ.ಮೀ. ದೂರದಲ್ಲಿ ವಿಮಾನವು ಕಣ್ಮರೆಯಾಯಿತು ಎಂದಿದ್ದಾರೆ. ಈ ಯುದ್ಧ ವಿಮಾನವನ್ನು ಇಬ್ಬರು ಸಿಬ್ಬಂದಿಗೆ ವಿನ್ಯಾಸಗೊಳಿಸಲಾಗಿತ್ತು. ಆದರೆ, ಎಷ್ಟು ಜನರು ವಿಮಾನದಲ್ಲಿದ್ದರು ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ವಕ್ತಾರರು ಹೇಳಿದ್ದಾರೆ.

ಜಪಾನ್ ಸಾಂದರ್ಭಿಕವಾಗಿ ತನ್ನ ವಾಯುಪಡೆಯನ್ನು ಒಳಗೊಂಡ ಅಪಘಾತಗಳನ್ನು ಕಂಡಿದೆ. 2019ರಲ್ಲಿ ಪೈಲಟ್ ಪ್ರಾದೇಶಿಕ ದಿಗ್ಭ್ರಮೆಯನ್ನು ಅನುಭವಿಸಿದ ನಂತರ F-35A ಸ್ಟೆಲ್ತ್ ಜೆಟ್ ಸಮುದ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ: ಲಖನೌ ವಾಯುನೆಲೆ ಬಳಿ ಮಿರಾಜ್ ಯುದ್ಧ ವಿಮಾನದ ಟೈರ್ ಕಳವು, ಎಫ್‌ಐಆರ್ ದಾಖಲು

National Defence: ಸುಖೋಯ್ ಯುದ್ಧ ವಿಮಾನ: ಭಾರತೀಯ ವಾಯುಪಡೆಯ ಸುದೀರ್ಘ ಭರವಸೆ

Published On - 8:15 pm, Mon, 31 January 22

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?