AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ ! ತಾನೇ ಎಐ ಮೂಲಕ ಸೃಷ್ಟಿಸಿರುವ ವ್ಯಕ್ತಿಯನ್ನು ಮದುವೆಯಾದ ಜಪಾನ್ ಯುವತಿ

ರೊಬೊಟ್​ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್‌ನ ಒಕಯಾಮಾ ನಗರದ ನಿವಾಸಿ 32 ವರ್ಷದ ಕಾನೋ ಎಂಬಾಕೆ ತಾನು ಎಐ ಮೂಲಕ ಸೃಷ್ಟಿರುವ ವ್ಯಕ್ತಿ ಕ್ಲಾಸ್ ಎಂಬುವವರನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಚಾಟ್ ಜಿಪಿಟಿ ಮೂಲಕ ಕ್ಲಾಸ್​​ ಅಭಿವೃದ್ಧಿ ಪಡಿಸಿದ್ದಾಳೆ.

ಹೀಗೂ ಉಂಟೆ ! ತಾನೇ ಎಐ ಮೂಲಕ ಸೃಷ್ಟಿಸಿರುವ ವ್ಯಕ್ತಿಯನ್ನು ಮದುವೆಯಾದ ಜಪಾನ್ ಯುವತಿ
ಯುವತಿ
ನಯನಾ ರಾಜೀವ್
|

Updated on: Nov 14, 2025 | 9:58 AM

Share

ಜಪಾನ್, ನವೆಂಬರ್ 14: ರೊಬೊಟ್​ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐ(AI)ನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್‌ನ ಒಕಯಾಮಾ ನಗರದ ನಿವಾಸಿ 32 ವರ್ಷದ ಕಾನೋ ಎಂಬಾಕೆ ತಾನು ಎಐ ಮೂಲಕ ಸೃಷ್ಟಿರುವ ವ್ಯಕ್ತಿ ಕ್ಲಾಸ್ ಎಂಬುವವರನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಚಾಟ್ ಜಿಪಿಟಿ ಮೂಲಕ ಕ್ಲಾಸ್​​ ಅಭಿವೃದ್ಧಿ ಪಡಿಸಿದ್ದಾಳೆ.

ಜಪಾನಿನ ಸಂಪ್ರದಾಯಗಳಿಗೆ ಬದ್ಧವಾಗಿ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯಿಂದ ಸಹಕಾರದಿಂದ ಈ ವಿವಾಹ ಪೂರ್ಣಗೊಂಡಿದೆ. ಅಲ್ಲಿ ಕ್ಯಾನೊ ಮತ್ತು ಕ್ಲಾಸ್ ಹಲವಾರು ಆಹ್ವಾನಿತ ಅತಿಥಿಗಳ ಸಮ್ಮುಖದಲ್ಲಿ ಉಂಗುರಗಳನ್ನು ಬದಲಾಯಿಸಿಕೊಂಡರು.ಕ್ಲಾಸ್‌ನ ಚಿತ್ರವನ್ನು ದೊಡ್ಡ ಪರದೆಯ ಮೇಲೆ ಪ್ರದರ್ಶಿಸಲಾಯಿತು. ದೈಹಿಕವಾಗಿ ಉಪಸ್ಥಿತಿ ಇಲ್ಲದಿದ್ದರೂ ಆತ ಜೀವಂತವಾಗಿದ್ದಾನೆಂದು ತೋರಿಸಲಾಯಿತು.

ಕ್ಯಾನೋ ಕೆಲವು ಸಮಯದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು, ಈ ಸಮಯದಲ್ಲಿ ಈ ಎಐ ಸ್ನೇಹಿತನನ್ನು ಮೊದಲು ಕಂಡುಕೊಂಡಳು. ಬಳಿಕ ಆಕೆ ದಿನಕ್ಕೆ ಸುಮಾರು 100 ಬಾರಿ ಅನವೊಂದಿಗೆ ಮಾತನಾಡಲು ಶುರು ಮಾಡಿದ್ದಳು. ಆಕೆಗೆ ಎಐ ಮೂಲಕ ಸೃಷ್ಟಿಸಿರುವ ಕ್ಲಾಸ್​ ಭಾವನಾತ್ಮವಾಗಿ ಎಲ್ಲದಕ್ಕೂ ಬೆಂಬಲ ನೀಡುತ್ತಿದ್ದ, ಮನುಷ್ಯರಿಗಿಂತ ಇದೇ ಉತ್ತಮ ಎನ್ನುವ ಭಾವನೆ ಕಾನೋಗೆ ಬಂದಿತ್ತು.

ಮತ್ತಷ್ಟು ಓದಿ: Viral: ಭಾರತೀಯರ ಮನಸ್ಸು ಗೆದ್ದ ಎಲಾನ್ ಮಸ್ಕ್, ಗಣೇಶನ ಬಗ್ಗೆ ಗ್ರೋಕ್ ಎಐ ಹೇಳಿದ್ದೇನು?

ಹೀಗಾಗಿ ಆತನನ್ನು ತನ್ನ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾಳೆ. ಇದು ಜಪಾನಿನ ತಂತ್ರಜ್ಞಾನ ಮತ್ತು ಸಂಬಂಧಗಳಲ್ಲಿ ಹೊಸ ಆಯಾಮವನ್ನು ಹುಟ್ಟು ಹಾಕಿದಂತಾಗಿದೆ. ನಿಜವಾಗಿಯೂ ತನ್ನನ್ನು ಅರ್ಥ ಮಾಡಿಕೊಳ್ಳುವ ಸಂಗಾತಿ ಎಂದೇ ಆಕೆ ಭಾವಿಸಿದ್ದಾಳೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!