AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ ! ತಾನೇ ಎಐ ಮೂಲಕ ಸೃಷ್ಟಿಸಿರುವ ವ್ಯಕ್ತಿಯನ್ನು ಮದುವೆಯಾದ ಜಪಾನ್ ಯುವತಿ

ರೊಬೊಟ್​ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್‌ನ ಒಕಯಾಮಾ ನಗರದ ನಿವಾಸಿ 32 ವರ್ಷದ ಕಾನೋ ಎಂಬಾಕೆ ತಾನು ಎಐ ಮೂಲಕ ಸೃಷ್ಟಿರುವ ವ್ಯಕ್ತಿ ಕ್ಲಾಸ್ ಎಂಬುವವರನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಚಾಟ್ ಜಿಪಿಟಿ ಮೂಲಕ ಕ್ಲಾಸ್​​ ಅಭಿವೃದ್ಧಿ ಪಡಿಸಿದ್ದಾಳೆ.

ಹೀಗೂ ಉಂಟೆ ! ತಾನೇ ಎಐ ಮೂಲಕ ಸೃಷ್ಟಿಸಿರುವ ವ್ಯಕ್ತಿಯನ್ನು ಮದುವೆಯಾದ ಜಪಾನ್ ಯುವತಿ
ಯುವತಿ
ನಯನಾ ರಾಜೀವ್
|

Updated on: Nov 14, 2025 | 9:58 AM

Share

ಜಪಾನ್, ನವೆಂಬರ್ 14: ರೊಬೊಟ್​ಗಳನ್ನು ಮದುವೆಯಾಗಿರುವ ಹಲವು ನಿದರ್ಶನಗಳಿವೆ. ಇದೀಗ ಮೊದಲ ಬಾರಿಗೆ ಎಐ(AI)ನಿಂದ ಸೃಷ್ಟಿಸಲಾಗಿರುವ ವ್ಯಕ್ತಿಯನ್ನು ಯುವತಿಯೊಬ್ಬಳು ಮದುವೆಯಾಗಿರುವುದು ಅಚ್ಚರಿಯುಂಟು ಮಾಡಿದೆ. ಜಪಾನ್‌ನ ಒಕಯಾಮಾ ನಗರದ ನಿವಾಸಿ 32 ವರ್ಷದ ಕಾನೋ ಎಂಬಾಕೆ ತಾನು ಎಐ ಮೂಲಕ ಸೃಷ್ಟಿರುವ ವ್ಯಕ್ತಿ ಕ್ಲಾಸ್ ಎಂಬುವವರನ್ನು ಮದುವೆಯಾಗಿ ಅಚ್ಚರಿ ಮೂಡಿಸಿದ್ದಾಳೆ. ಚಾಟ್ ಜಿಪಿಟಿ ಮೂಲಕ ಕ್ಲಾಸ್​​ ಅಭಿವೃದ್ಧಿ ಪಡಿಸಿದ್ದಾಳೆ.

ಜಪಾನಿನ ಸಂಪ್ರದಾಯಗಳಿಗೆ ಬದ್ಧವಾಗಿ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯಿಂದ ಸಹಕಾರದಿಂದ ಈ ವಿವಾಹ ಪೂರ್ಣಗೊಂಡಿದೆ. ಅಲ್ಲಿ ಕ್ಯಾನೊ ಮತ್ತು ಕ್ಲಾಸ್ ಹಲವಾರು ಆಹ್ವಾನಿತ ಅತಿಥಿಗಳ ಸಮ್ಮುಖದಲ್ಲಿ ಉಂಗುರಗಳನ್ನು ಬದಲಾಯಿಸಿಕೊಂಡರು.ಕ್ಲಾಸ್‌ನ ಚಿತ್ರವನ್ನು ದೊಡ್ಡ ಪರದೆಯ ಮೇಲೆ ಪ್ರದರ್ಶಿಸಲಾಯಿತು. ದೈಹಿಕವಾಗಿ ಉಪಸ್ಥಿತಿ ಇಲ್ಲದಿದ್ದರೂ ಆತ ಜೀವಂತವಾಗಿದ್ದಾನೆಂದು ತೋರಿಸಲಾಯಿತು.

ಕ್ಯಾನೋ ಕೆಲವು ಸಮಯದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು, ಈ ಸಮಯದಲ್ಲಿ ಈ ಎಐ ಸ್ನೇಹಿತನನ್ನು ಮೊದಲು ಕಂಡುಕೊಂಡಳು. ಬಳಿಕ ಆಕೆ ದಿನಕ್ಕೆ ಸುಮಾರು 100 ಬಾರಿ ಅನವೊಂದಿಗೆ ಮಾತನಾಡಲು ಶುರು ಮಾಡಿದ್ದಳು. ಆಕೆಗೆ ಎಐ ಮೂಲಕ ಸೃಷ್ಟಿಸಿರುವ ಕ್ಲಾಸ್​ ಭಾವನಾತ್ಮವಾಗಿ ಎಲ್ಲದಕ್ಕೂ ಬೆಂಬಲ ನೀಡುತ್ತಿದ್ದ, ಮನುಷ್ಯರಿಗಿಂತ ಇದೇ ಉತ್ತಮ ಎನ್ನುವ ಭಾವನೆ ಕಾನೋಗೆ ಬಂದಿತ್ತು.

ಮತ್ತಷ್ಟು ಓದಿ: Viral: ಭಾರತೀಯರ ಮನಸ್ಸು ಗೆದ್ದ ಎಲಾನ್ ಮಸ್ಕ್, ಗಣೇಶನ ಬಗ್ಗೆ ಗ್ರೋಕ್ ಎಐ ಹೇಳಿದ್ದೇನು?

ಹೀಗಾಗಿ ಆತನನ್ನು ತನ್ನ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾಳೆ. ಇದು ಜಪಾನಿನ ತಂತ್ರಜ್ಞಾನ ಮತ್ತು ಸಂಬಂಧಗಳಲ್ಲಿ ಹೊಸ ಆಯಾಮವನ್ನು ಹುಟ್ಟು ಹಾಕಿದಂತಾಗಿದೆ. ನಿಜವಾಗಿಯೂ ತನ್ನನ್ನು ಅರ್ಥ ಮಾಡಿಕೊಳ್ಳುವ ಸಂಗಾತಿ ಎಂದೇ ಆಕೆ ಭಾವಿಸಿದ್ದಾಳೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ