AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nobel Peace Prize 2024: ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.

Nobel Peace Prize 2024: ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ
ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ
ಅಕ್ಷಯ್​ ಪಲ್ಲಮಜಲು​​
|

Updated on: Oct 11, 2024 | 3:59 PM

Share

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.

ಹಿರೋಷಿಮಾ ಮತ್ತು ನಾಗಾಸಾಕಿಯಿಂದ ಪರಮಾಣು ಬಾಂಬ್​​ ದಾಳಿಯಿಂದ ಬದುಕಿ ಜನರ ಸ್ಥಿತಿಯನ್ನು ಕಂಡು, ಇನ್ನು ಮುಂದೆ ಯಾವ ದೇಶವು ಪರಮಾಣು ಬಾಂಬ್​​ ದಾಳಿಯನ್ನು ನಡೆಸಬಾರದು ಎಂದು ಈ ಕಂಪನಿ ಜಾಗೃತಿಯನ್ನು ಮೂಡಿಸಿದೆ. ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಯು ಈ ಪ್ರಶಸ್ತಿಯನ್ನು ನೀಡಿದೆ.

ನಾರ್ವೆಯ ಓಶೋದಲ್ಲಿ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ನಿಹಾನ್ ಹಿಡಾಂಕ್ಯೊ ಸಹ ಮುಖ್ಯಸ್ಥರು ಇದು ನಮ್ಮ ಗೆಲುವು, ನೊಬೆಲ್ ಗೆಲ್ಲುತ್ತೇನೆ ಎಂದು ಕನಸು ಕಂಡಿರಲಿಲ್ಲ ಎಂದು ಹೇಳಿದ್ದಾರೆ. ಜಪಾನಿನ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ಅಮೆರಿಕ ನಡೆಸಿದ ಪರಮಾಣು ದಾಳಿಯ ಸಂತ್ರಸ್ತರ ಬಗ್ಗೆ ಅನೇಕ ಸಾಕ್ಷ್ಯ ಚಿತ್ರಗಳನ್ನು ಮಾಡಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಜತೆಗೆ ಮುಂದಿನ ದಿನಗಳಲ್ಲಿ ಯಾವ ದೇಶವು ಪರಮಾಣು ದಾಳಿಗಳನ್ನು ನಡೆಸಬಾರದು ಎಂದು ಹೇಳಿದೆ.

ಇದನ್ನೂ ಓದಿ: ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್, ಜಾನ್ ಎಂ. ಜಂಪರ್​​ಗೆ ನೊಬೆಲ್ ಪ್ರಶಸ್ತಿ

ಪರಮಾಣು ನಿಶ್ಯಸ್ತ್ರೀಕರಣದ ತುರ್ತು ಅಗತ್ಯ ಎಂದು ಸಂಸ್ಥೆಯು ವಿಶ್ವಸಂಸ್ಥೆ ಮತ್ತು ವಿವಿಧ ಶಾಂತಿ ಸಮ್ಮೇಳನಗಳಲ್ಲಿ ತಿಳಿಸಿದೆ. ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಸ್ತ್ರಾಸ್ತ್ರ ನಿಯಂತ್ರಣದ ಪ್ರತಿಪಾದಕರಿಗೆ ಸಮಿತಿಯು ನೀಡಿದ ಮಾನ್ಯತೆ ಬಗ್ಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ