Nobel Peace Prize 2024: ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.

Nobel Peace Prize 2024: ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ
ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಶಾಂತಿ ನೊಬೆಲ್​​ ಪ್ರಶಸ್ತಿ
Follow us
|

Updated on: Oct 11, 2024 | 3:59 PM

ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ಈ ಬಾರಿ 2024ನೇ ಶಾಂತಿ ನೊಬೆಲ್​​ ಪ್ರಶಸ್ತಿ ಬಂದಿದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂದು ಸಾಕ್ಷಿ ಸಾಕ್ಷ್ಯದ ಮೂಲಕ ಪ್ರದರ್ಶಿಸುತ್ತಿರುವುದಕ್ಕೆ ಪ್ರಶಸ್ತಿ ನೀಡಿಲಾಗಿದೆ.

ಹಿರೋಷಿಮಾ ಮತ್ತು ನಾಗಾಸಾಕಿಯಿಂದ ಪರಮಾಣು ಬಾಂಬ್​​ ದಾಳಿಯಿಂದ ಬದುಕಿ ಜನರ ಸ್ಥಿತಿಯನ್ನು ಕಂಡು, ಇನ್ನು ಮುಂದೆ ಯಾವ ದೇಶವು ಪರಮಾಣು ಬಾಂಬ್​​ ದಾಳಿಯನ್ನು ನಡೆಸಬಾರದು ಎಂದು ಈ ಕಂಪನಿ ಜಾಗೃತಿಯನ್ನು ಮೂಡಿಸಿದೆ. ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಯು ಈ ಪ್ರಶಸ್ತಿಯನ್ನು ನೀಡಿದೆ.

ನಾರ್ವೆಯ ಓಶೋದಲ್ಲಿ ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ನಿಹಾನ್ ಹಿಡಾಂಕ್ಯೊ ಸಹ ಮುಖ್ಯಸ್ಥರು ಇದು ನಮ್ಮ ಗೆಲುವು, ನೊಬೆಲ್ ಗೆಲ್ಲುತ್ತೇನೆ ಎಂದು ಕನಸು ಕಂಡಿರಲಿಲ್ಲ ಎಂದು ಹೇಳಿದ್ದಾರೆ. ಜಪಾನಿನ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ಮೇಲೆ ಅಮೆರಿಕ ನಡೆಸಿದ ಪರಮಾಣು ದಾಳಿಯ ಸಂತ್ರಸ್ತರ ಬಗ್ಗೆ ಅನೇಕ ಸಾಕ್ಷ್ಯ ಚಿತ್ರಗಳನ್ನು ಮಾಡಿದೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಜತೆಗೆ ಮುಂದಿನ ದಿನಗಳಲ್ಲಿ ಯಾವ ದೇಶವು ಪರಮಾಣು ದಾಳಿಗಳನ್ನು ನಡೆಸಬಾರದು ಎಂದು ಹೇಳಿದೆ.

ಇದನ್ನೂ ಓದಿ: ರಸಾಯನಶಾಸ್ತ್ರದಲ್ಲಿ ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್, ಜಾನ್ ಎಂ. ಜಂಪರ್​​ಗೆ ನೊಬೆಲ್ ಪ್ರಶಸ್ತಿ

ಪರಮಾಣು ನಿಶ್ಯಸ್ತ್ರೀಕರಣದ ತುರ್ತು ಅಗತ್ಯ ಎಂದು ಸಂಸ್ಥೆಯು ವಿಶ್ವಸಂಸ್ಥೆ ಮತ್ತು ವಿವಿಧ ಶಾಂತಿ ಸಮ್ಮೇಳನಗಳಲ್ಲಿ ತಿಳಿಸಿದೆ. ಪರಮಾಣು ನಿಶ್ಯಸ್ತ್ರೀಕರಣ ಮತ್ತು ಶಸ್ತ್ರಾಸ್ತ್ರ ನಿಯಂತ್ರಣದ ಪ್ರತಿಪಾದಕರಿಗೆ ಸಮಿತಿಯು ನೀಡಿದ ಮಾನ್ಯತೆ ಬಗ್ಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
‘ಮಾರ್ಟಿನ್’ ರಿಲೀಸ್ ವೇಳೆ ಗೋಪೂಜೆ ಮಾಡಿದ ಧ್ರುವ ಸರ್ಜಾ
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಶಿವಕುಮಾರ್​​ಗೆ ವಿಶ್ ಮಾಡಲು ಬೆಳಗ್ಗೆಯೇ ಮನೆ ಮುಂದೆ ಅಭಿಮಾನಿಗಳ ದಂಡು
ಸಿದ್ದರಾಮಯ್ಯ ವಾಪಸ್ಸು ಕೊಟ್ಟಿದ್ದು ಅವರ ಸ್ವಂತ ಸೈಟುಗಳಲ್ಲ: ಕುಮಾರಸ್ವಾಮಿ
ಸಿದ್ದರಾಮಯ್ಯ ವಾಪಸ್ಸು ಕೊಟ್ಟಿದ್ದು ಅವರ ಸ್ವಂತ ಸೈಟುಗಳಲ್ಲ: ಕುಮಾರಸ್ವಾಮಿ
ಪೂಜೆ ಮತ್ತು ಮಂಗಳಾರತಿ ನಂತರ ಕುಮಾರಸ್ವಾಮಿಗೆ ಪ್ರಧಾನ ಅರ್ಚಕರಿಂದ ಸನ್ಮಾನ
ಪೂಜೆ ಮತ್ತು ಮಂಗಳಾರತಿ ನಂತರ ಕುಮಾರಸ್ವಾಮಿಗೆ ಪ್ರಧಾನ ಅರ್ಚಕರಿಂದ ಸನ್ಮಾನ
ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ
ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್​ ಆಗಿ ನೋಡಿ