ಜೋ ಬಿಡೆನ್, ಕಮಲಾ ಹ್ಯಾರಿಸ್ ಟೈಮ್ ವರ್ಷದ ವ್ಯಕ್ತಿಗಳು

ಕೋವಿಡ್-19ವಿರುದ್ಧ ಹೊರಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಂಚೂಣಿ ಆರೋಗ್ಯ ಕಾರ್ಯಕರ್ತ ಆಂಥೋನಿ ಫೌಸಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರೂ 2020ರ ವರ್ಷದ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಜೋ ಬಿಡೆನ್, ಕಮಲಾ ಹ್ಯಾರಿಸ್ ಟೈಮ್ ವರ್ಷದ ವ್ಯಕ್ತಿಗಳು
ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 11, 2020 | 4:28 PM

ಅಮೆರಿಕದ ಚುನಾಯಿತ ಅಧ್ಯಕ್ಷ ಜೋ ಬಿಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಟೈಮ್ ನಿಯತಕಾಲಿಕೆಯ ವರ್ಷದ ವ್ಯಕ್ತಿಯಾಗಿ (person of the year) ಆಯ್ಕೆ ಮಾಡಲಾಗಿದೆ ಎಂದು ಎಎಫ್​ಪಿ ಶುಕ್ರವಾರ ವರದಿ ಮಾಡಿದೆ.

ಅಧ್ಯಕ್ಷ ಜೋ ಬಿಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಟೈಮ್ ನಿಯತಕಾಲಿಕೆ ವರ್ಷದ ವ್ಯಕ್ತಿಗಳಾಗಿ ಆಯ್ಕೆ ಮಾಡಿದೆ. ಕೋವಿಡ್-19ವಿರುದ್ಧ ಹೊರಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಂಚೂಣಿ ಆರೋಗ್ಯ ಕಾರ್ಯಕರ್ತ ಆಂಥೋನಿ ಫೌಸಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರೂ 2020ರ ವರ್ಷದ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

1997ರಿಂದ ಟೈಮ್ ನಿಯತಕಾಲಿಕೆ ವರ್ಷದ ವ್ಯಕ್ತಿಯನ್ನು ಆಯ್ಕೆ ಮಾಡುತ್ತಿದೆ. ಸಾಮಾನ್ಯವಾಗಿ ದೇಶದ ಮೇಲೆ ಹೆಚ್ಚು ಪ್ರಭಾವ ಬೀರಿದ ಓರ್ವ ಅಥವಾ ಹಲವರನ್ನು ಆಯ್ಕೆ ಮಾಡಲಾಗುತ್ತದೆ. 2019ರಲ್ಲಿ ಟೈಮ್​ನ ವರ್ಷದ ವ್ಯಕ್ತಿಯಾಗಿ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್​ಬರ್ಗ್​ರನ್ನು ಆಯ್ಕೆ ಮಾಡಲಾಗಿತ್ತು.

2020ರ ವರ್ಷದಲ್ಲಿ ಹೆಚ್ಚು ಪ್ರಭಾವ ಬೀರಿದ ವ್ಯಕ್ತಿಗಳನ್ನು ಆಯ್ಕೆ ಮಾಡುವಲ್ಲಿ ಟೈಮ್ ನಿಯತಕಾಲಿಕೆಯ ಓದುಗರ ಅಭಿಪ್ರಾಯ ಕೇಳಿತ್ತು. 80 ಲಕ್ಷಕ್ಕೂ ಹೆಚ್ಚು ಜನರು ಅಭಿಪ್ರಾಯ ಹಂಚಿಕೊಂಡಿದ್ದರು.

ಬೈಡೆನ್-ಕಮಲಾಗೆ ಶುಭಕೋರಿದ SM ಕೃಷ್ಣ: ಭಾರತ-ಅಮೆರಿಕ ಉತ್ತಮ ಸಂಬಂಧಕ್ಕೆ ಕೃಷ್ಣ ಆಗುವರೇ ಕೊಂಡಿ?

Published On - 4:27 pm, Fri, 11 December 20

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್