AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋ ಬಿಡೆನ್, ಕಮಲಾ ಹ್ಯಾರಿಸ್ ಟೈಮ್ ವರ್ಷದ ವ್ಯಕ್ತಿಗಳು

ಕೋವಿಡ್-19ವಿರುದ್ಧ ಹೊರಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಂಚೂಣಿ ಆರೋಗ್ಯ ಕಾರ್ಯಕರ್ತ ಆಂಥೋನಿ ಫೌಸಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರೂ 2020ರ ವರ್ಷದ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಜೋ ಬಿಡೆನ್, ಕಮಲಾ ಹ್ಯಾರಿಸ್ ಟೈಮ್ ವರ್ಷದ ವ್ಯಕ್ತಿಗಳು
ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 11, 2020 | 4:28 PM

ಅಮೆರಿಕದ ಚುನಾಯಿತ ಅಧ್ಯಕ್ಷ ಜೋ ಬಿಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಟೈಮ್ ನಿಯತಕಾಲಿಕೆಯ ವರ್ಷದ ವ್ಯಕ್ತಿಯಾಗಿ (person of the year) ಆಯ್ಕೆ ಮಾಡಲಾಗಿದೆ ಎಂದು ಎಎಫ್​ಪಿ ಶುಕ್ರವಾರ ವರದಿ ಮಾಡಿದೆ.

ಅಧ್ಯಕ್ಷ ಜೋ ಬಿಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಟೈಮ್ ನಿಯತಕಾಲಿಕೆ ವರ್ಷದ ವ್ಯಕ್ತಿಗಳಾಗಿ ಆಯ್ಕೆ ಮಾಡಿದೆ. ಕೋವಿಡ್-19ವಿರುದ್ಧ ಹೊರಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಂಚೂಣಿ ಆರೋಗ್ಯ ಕಾರ್ಯಕರ್ತ ಆಂಥೋನಿ ಫೌಸಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರೂ 2020ರ ವರ್ಷದ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

1997ರಿಂದ ಟೈಮ್ ನಿಯತಕಾಲಿಕೆ ವರ್ಷದ ವ್ಯಕ್ತಿಯನ್ನು ಆಯ್ಕೆ ಮಾಡುತ್ತಿದೆ. ಸಾಮಾನ್ಯವಾಗಿ ದೇಶದ ಮೇಲೆ ಹೆಚ್ಚು ಪ್ರಭಾವ ಬೀರಿದ ಓರ್ವ ಅಥವಾ ಹಲವರನ್ನು ಆಯ್ಕೆ ಮಾಡಲಾಗುತ್ತದೆ. 2019ರಲ್ಲಿ ಟೈಮ್​ನ ವರ್ಷದ ವ್ಯಕ್ತಿಯಾಗಿ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್​ಬರ್ಗ್​ರನ್ನು ಆಯ್ಕೆ ಮಾಡಲಾಗಿತ್ತು.

2020ರ ವರ್ಷದಲ್ಲಿ ಹೆಚ್ಚು ಪ್ರಭಾವ ಬೀರಿದ ವ್ಯಕ್ತಿಗಳನ್ನು ಆಯ್ಕೆ ಮಾಡುವಲ್ಲಿ ಟೈಮ್ ನಿಯತಕಾಲಿಕೆಯ ಓದುಗರ ಅಭಿಪ್ರಾಯ ಕೇಳಿತ್ತು. 80 ಲಕ್ಷಕ್ಕೂ ಹೆಚ್ಚು ಜನರು ಅಭಿಪ್ರಾಯ ಹಂಚಿಕೊಂಡಿದ್ದರು.

ಬೈಡೆನ್-ಕಮಲಾಗೆ ಶುಭಕೋರಿದ SM ಕೃಷ್ಣ: ಭಾರತ-ಅಮೆರಿಕ ಉತ್ತಮ ಸಂಬಂಧಕ್ಕೆ ಕೃಷ್ಣ ಆಗುವರೇ ಕೊಂಡಿ?

Published On - 4:27 pm, Fri, 11 December 20

ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ