AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Biden: ರಷ್ಯಾವನ್ನು ಎಂದೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್​ ಜತೆ ಸದಾ ನಾವಿರುತ್ತೇವೆ: ಜೋ ಬೈಡನ್

ರಷ್ಯಾವನ್ನು ಎಂದಿಗೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್ ಜತೆ ಸದಾ ನಾವಿರುತ್ತೇವೆ  ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

Joe Biden: ರಷ್ಯಾವನ್ನು ಎಂದೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್​ ಜತೆ ಸದಾ ನಾವಿರುತ್ತೇವೆ: ಜೋ ಬೈಡನ್
ಜೋ ಬೈಡನ್ (ಸಂಗ್ರಹ ಚಿತ್ರ)
ನಯನಾ ರಾಜೀವ್
| Updated By: Digi Tech Desk|

Updated on:Feb 22, 2023 | 9:16 AM

Share

ರಷ್ಯಾವನ್ನು ಎಂದಿಗೂ ಗೆಲ್ಲಲು ಬಿಡುವುದಿಲ್ಲ, ಉಕ್ರೇನ್ ಜತೆ ಸದಾ ನಾವಿರುತ್ತೇವೆ  ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಉಕ್ರೇನ್​ಗೆ ಜೋ ಬೈಡನ್ ಭೇಟಿಕೊಟ್ಟ ಬಳಿಕ ಪುಟಿನ್ ಕಣ್ಣು ಕೆಂಪಾಗಿತ್ತು, ನಾವು ಇಷ್ಟಕ್ಕೇ ಬಿಡುವುದಿಲ್ಲ, ಉಕ್ರೇನ್ ಮೇಲೆ ಮತ್ತೆ ಯುದ್ಧ ಸಾರುತ್ತೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದರು. ಈ ಕುರಿತು ಮಾತನಾಡಿರುವ ಜೋ ಬೈಡನ್ ಎಂದಿಗೂ ಉಕ್ರೇನ್​ನನ್ನು ರಷ್ಯಾಗೆ ವಶಪಡಿಸಿಕೊಳ್ಳಲು ಬಿಡುವುದಿಲ್ಲ, ಯುದ್ಧದಲ್ಲಿ ಅವರು ಜಯಶಾಲಿಯಾಗುವುದಿಲ್ಲ, ಉಕ್ರೇನ್ ಜತೆ ಅಮೆರಿಕ ಸೇರಿದಂತೆ ಇತರೆ ಮಿತ್ರ ರಾಷ್ಟ್ರಗಳು ಇವೆ ಎಂದು ಭರವಸೆ ನೀಡಿದ್ದಾರೆ.

ತಮ್ಮ ನೆರೆಹೊರೆಯವರೊಂದಿಗೆ ಶಾಂತಿಯಿಂದ ಬದುಕಲು ಬಯಸುವ ಲಕ್ಷಾಂತರ ರಷ್ಯಾದ ನಾಗರಿಕರು ಶತ್ರುಗಳಲ್ಲ. ಯುಎಸ್ ಅಧ್ಯಕ್ಷ ಜೋ ಬೈಡನ್ ಅವರ ಉಕ್ರೇನ್ ಭೇಟಿಯನ್ನು ಗೌಪ್ಯವಾಗಿ ಆಯೋಜಿಸಲಾಗಿತ್ತು.

ಮತ್ತಷ್ಟು ಓದಿ: Russia Ukraine War: ನಾವು ಮತ್ತೆ ಉಕ್ರೇನ್ ಮೇಲೆ ದಾಳಿ ಮಾಡುತ್ತೇವೆ, ಪರೋಕ್ಷವಾಗಿ ಅಮೆರಿಕ ವಿರುದ್ಧ ಗುಡುಗಿದ ಪುಟಿನ್

ಉಕ್ರೇನಿಯನ್ ಜನರನ್ನು ವೈಮಾನಿಕ ಬಾಂಬ್ ದಾಳಿಯಿಂದ ರಕ್ಷಿಸಲು ಫಿರಂಗಿ, ಮದ್ದು-ಗುಂಡುಗಳು, ರಕ್ಷಣಾ ವ್ಯವಸ್ಥೆಗಳು ಹಾಗೂ ವಾಯು ಕಣ್ಗಾವಲು ರಾಡರ್‌ಗಳು ಸೇರಿದಂತೆ ನಿರ್ಣಾಯಕ ಸಲಕರಣೆಗಳನ್ನು ಪೂರೈಸುತ್ತೇನೆ ಎಂಬುದಾಗಿ ಶ್ವೇತಭವನದ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಳಿಕ ಝಲೆನ್ಸ್ಕಿ, ಬೈಡನ್ ಭೇಟಿಯನ್ನು ಬೆಂಬಲದ ಸಂಕೇತ ಸ್ವಾಗತಿಸಿದ್ದಾರೆ. ಈ ಬೆಳವಣಿಗೆ ರಷ್ಯಾಗೆ ಮತ್ತಷ್ಟು ಕೋಪ ಉಂಟುಮಾಡಿದೆ.

ಇತ್ತೀಚೆಗೆ ಬ್ರಿಟನ್ ಸಹ ಉಕ್ರೇನ್‌ಗೆ ಸೇನಾ ನೆರವು ಘೋಷಣೆ ಮಾಡಿತು. ರಷ್ಯಾವನ್ನು ಹಿಮ್ಮೆಟ್ಟಿಸಲು ಮೇ ತಿಂಗಳ ವೇಳೆಗೆ ಯುದ್ಧ ವಿಮಾನಗಳು ಹಾಗೂ ಯುದ್ಧ ಟ್ಯಾಂಕರ್‌ಗಳನ್ನು ಕೀವ್‌ಗೆ ಕಳುಹಿಸಿಕೊಡುವುದಾಗಿ ಭರವಸೆ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:19 am, Wed, 22 February 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!