Kabul blast: ಕಾಬೂಲ್‌ನ ಮಸೀದಿಯಲ್ಲಿ ಮಗ್ರಿಬ್ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ, 21 ಜನರ ಸಾವು

ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ.

Kabul blast: ಕಾಬೂಲ್‌ನ ಮಸೀದಿಯಲ್ಲಿ ಮಗ್ರಿಬ್ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ, 21 ಜನರ ಸಾವು
ಕಾಬೂಲ್‌ನ ಮಸೀದಿಯಲ್ಲಿ ಮಗ್ರಿಬ್ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ
Follow us
| Updated By: ಆಯೇಷಾ ಬಾನು

Updated on:Aug 17, 2022 | 11:19 PM

ಕಾಬೂಲ್‌: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ (Kabul) ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ (Bomb Blast) ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ್ದು, ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಸೀದಿಯ ಇಮಾಮ್, ಮೌಲಾವಿ ಅಮೀರ್ ಮೊಹಮ್ಮದ್ ಕಾಬೂಲಿ ಕೂಡ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.

12 ದಿನಗಳ ಹಿಂದಷ್ಟೇ ನಡೆದಿತ್ತು ಬಾಂಬ್ ಸ್ಫೋಟ

ಆಗಸ್ಟ್ 6ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನ ಮಸೀದಿಯೊಂದರ ಬಳಿ ಕಾರ್ಟ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು 8 ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 18 ಮಂದಿ ಗಾಯಗೊಂಡಿದ್ದರು. ಈಗ ಮತ್ತೆ ಬಾಂಬ್ ಸ್ಫೋಟ ಸಂಭವಿಸಿದೆ.

Published On - 11:14 pm, Wed, 17 August 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ