AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Earthquake: ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ

ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ, ಮುಂಜಾನೆ 5:49ಕ್ಕೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪವು ಇಂದು ಬೆಳಗ್ಗೆ 5:49 ಕ್ಕೆ  ಅಫ್ಘಾನಿಸ್ತಾನದ ಕಾಬೂಲ್‌ನಿಂದ 85 ಕಿಮೀ ಪೂರ್ವಕ್ಕೆ ಅಪ್ಪಳಿಸಿತು ಎಂದು NCS ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

Kabul Earthquake: ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ
ಭೂಕಂಪImage Credit source: India.com
ನಯನಾ ರಾಜೀವ್
|

Updated on: Mar 29, 2023 | 9:10 AM

Share

ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ, ಮುಂಜಾನೆ 5:49ಕ್ಕೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪವು ಇಂದು ಬೆಳಗ್ಗೆ 5:49 ಕ್ಕೆ  ಅಫ್ಘಾನಿಸ್ತಾನದ ಕಾಬೂಲ್‌ನಿಂದ 85 ಕಿಮೀ ಪೂರ್ವಕ್ಕೆ ಅಪ್ಪಳಿಸಿತು ಎಂದು NCS ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ಸೋಮವಾರ, ಮಾರ್ಚ್ 27 ರಂದು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಇದು ಸಂಭವಿಸಿದೆ.

ಮತ್ತಷ್ಟು ಓದಿ: Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು

ಕಾಬೂಲ್​ನ ಉತ್ತರ ಮತ್ತು ಈಶಾನ್ಯ ಪ್ರದೇಶಗಳು ಹಿಮಕುಸಿತಗಳು, ಭೂಕುಸಿತಗಳು, ಭೂಕಂಪಗಳು ಮತ್ತು ಪ್ರವಾಹಗಳಂತಹ ವಿಪತ್ತುಗಳಿಗೆ ಗುರಿಯಾಗುತ್ತಿವೆ. ಅಫ್ಘಾನಿಸ್ತಾನವನ್ನು 2021ರಲ್ಲಿ ತಾಲಿಬಾನ್ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅನೇಕ ನಷ್ಟಗಳು ಸಂಭವಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು