Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Earthquake: ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ

ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ, ಮುಂಜಾನೆ 5:49ಕ್ಕೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪವು ಇಂದು ಬೆಳಗ್ಗೆ 5:49 ಕ್ಕೆ  ಅಫ್ಘಾನಿಸ್ತಾನದ ಕಾಬೂಲ್‌ನಿಂದ 85 ಕಿಮೀ ಪೂರ್ವಕ್ಕೆ ಅಪ್ಪಳಿಸಿತು ಎಂದು NCS ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

Kabul Earthquake: ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ
ಭೂಕಂಪImage Credit source: India.com
Follow us
ನಯನಾ ರಾಜೀವ್
|

Updated on: Mar 29, 2023 | 9:10 AM

ಕಾಬೂಲ್​ನಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ, ಮುಂಜಾನೆ 5:49ಕ್ಕೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪವು ಇಂದು ಬೆಳಗ್ಗೆ 5:49 ಕ್ಕೆ  ಅಫ್ಘಾನಿಸ್ತಾನದ ಕಾಬೂಲ್‌ನಿಂದ 85 ಕಿಮೀ ಪೂರ್ವಕ್ಕೆ ಅಪ್ಪಳಿಸಿತು ಎಂದು NCS ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ.

ಸೋಮವಾರ, ಮಾರ್ಚ್ 27 ರಂದು ಅಫ್ಘಾನಿಸ್ತಾನದ ತಖರ್ ಪ್ರಾಂತ್ಯದ ಫರ್ಖರ್ ಜಿಲ್ಲೆಯ ದಕ್ಷಿಣಕ್ಕೆ 25 ಕಿಲೋಮೀಟರ್ ದೂರದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ದಿನಗಳ ನಂತರ ಇದು ಸಂಭವಿಸಿದೆ.

ಮತ್ತಷ್ಟು ಓದಿ: Rajasthan Earthquake: ರಾಜಸ್ಥಾನದ ಬಿಕಾನೇರ್​ನಲ್ಲಿ ಕಂಪಿಸಿದ ಭೂಮಿ, 4.2 ತೀವ್ರತೆ ದಾಖಲು

ಕಾಬೂಲ್​ನ ಉತ್ತರ ಮತ್ತು ಈಶಾನ್ಯ ಪ್ರದೇಶಗಳು ಹಿಮಕುಸಿತಗಳು, ಭೂಕುಸಿತಗಳು, ಭೂಕಂಪಗಳು ಮತ್ತು ಪ್ರವಾಹಗಳಂತಹ ವಿಪತ್ತುಗಳಿಗೆ ಗುರಿಯಾಗುತ್ತಿವೆ. ಅಫ್ಘಾನಿಸ್ತಾನವನ್ನು 2021ರಲ್ಲಿ ತಾಲಿಬಾನ್ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅನೇಕ ನಷ್ಟಗಳು ಸಂಭವಿಸಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ