AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kenya: ಪಾದ್ರಿ ಮಾತು ನಂಬಿ ಜೀವಂತ ಸಮಾಧಿಯಾದವರ ಸಂಖ್ಯೆ 200ಕ್ಕೆ ಏರಿಕೆ, ಇನ್ನೂ 600 ಮಂದಿ ನಾಪತ್ತೆ

ಜೀವಂತ ಸಮಾಧಿಯಾದರೆ ಸ್ವರ್ಗ ಸಿಗುವುದು, ಏಸುವನ್ನು ಭೇಟಿ ಮಾಡಬಹುದು ಎನ್ನುವ ಪಾದ್ರಿಯ ಮಾತು ನಂಬಿ ಜೀವ ಬಿಟ್ಟವರ ಸಂಖ್ಯೆ 200ಕ್ಕೆ ಏರಿದೆ, ಇನ್ನೂ 600 ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Kenya: ಪಾದ್ರಿ ಮಾತು ನಂಬಿ ಜೀವಂತ ಸಮಾಧಿಯಾದವರ ಸಂಖ್ಯೆ 200ಕ್ಕೆ ಏರಿಕೆ, ಇನ್ನೂ 600 ಮಂದಿ ನಾಪತ್ತೆ
ಪಾದ್ರಿ
ನಯನಾ ರಾಜೀವ್
|

Updated on: May 15, 2023 | 8:54 AM

Share

ಜೀವಂತ ಸಮಾಧಿಯಾದರೆ ಸ್ವರ್ಗ ಸಿಗುವುದು, ಏಸುವನ್ನು ಭೇಟಿ ಮಾಡಬಹುದು ಎನ್ನುವ ಪಾದ್ರಿಯ ಮಾತು ನಂಬಿ ಜೀವ ಬಿಟ್ಟವರ ಸಂಖ್ಯೆ 200ಕ್ಕೆ ಏರಿದೆ, ಇನ್ನೂ 600 ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೀನ್ಯಾದ  ಕಿಲಿಫಿಯ ಕರಾವಳಿ ಕೌಂಟಿಯಲ್ಲಿರುವ ಪಾದ್ರಿಯ 800 ಎಕರೆ ಭೂಮಿಯಲ್ಲಿ ಇಲ್ಲಿಯವರೆಗೆ 200ಕ್ಕೂ ಹೆಚ್ಚಿನ ಶವಗಳನ್ನು ತೆಗೆಯಲಾಗಿದೆ. ಪಾದ್ರಿ ಮೆಕೆಂಜಿ ಅವರು 2019 ರಲ್ಲಿ ತನ್ನ ಚರ್ಚ್ ಅನ್ನು ಮುಚ್ಚಿ ಅರಣ್ಯ ಪ್ರದೇಶದಲ್ಲಿರುವ ತನ್ನ ಜಮೀನಿಗೆ ಕೃಷಿ ಮಾಡಲು ತೆರಳಿದ್ದರು.

ಶವಾಗಾರಗಳು ತುಂಬಿವೆ, ಸಾವುಗಳು ಹೆಚ್ಚಾಗುತ್ತಿವೆ ಶವ ಪರೀಕ್ಷೆ ಪೂರ್ಣಗೊಳ್ಳುವವರೆಗೆ ನಾಲ್ಕು ದಿನ ಬಿಡುವು ತೆಗೆದುಕೊಳ್ಳಲಾಗಿತ್ತು,ಆಸ್ಪತ್ರೆಯ ಶವಾಗಾರವು 40 ಶವಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಹಿರಂಗವಾದ ನಂತರ, ಪೊಲೀಸರು ಪಾಲ್ ಮೆಕೆಂಜಿ ಎಂಬ ಪಾದ್ರಿಯನ್ನು ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರೇರೇಪಿಸಲಿಲ್ಲ ಎಂದು ಅವರು ಹೇಳಿದ್ದಾರೆ. 2019ರಲ್ಲೇ ಚರ್ಚ್​ ಅನ್ನು ಮುಚ್ಚಲಾಗಿದೆ ಎಂದಿದ್ದಾರೆ. ಪೊಲೀಸರು ಈಗ ಎಲ್ಲಾ ದೇಹಗಳಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಮತ್ತಷ್ಟು ಓದಿ: ಜೀವಂತ ಸಮಾಧಿಯಾದ್ರೆ ಸ್ವರ್ಗ ಸಿಗುವುದು ಎಂದು ನಂಬಿಸಿದ್ದ ಪಾದ್ರಿ: ಜಮೀನಿನಲ್ಲಿ ಪತ್ತೆಯಾದ ಶವಗಳ ಸಂಖ್ಯೆ 90ಕ್ಕೆ ಏರಿಕೆ

ಇದರಿಂದ ಜನರು ಹಸಿವಿನಿಂದ ಸತ್ತರು ಎಂದು ಸಾಬೀತುಪಡಿಸಬಹುದು. ಈ ಹಿಂದೆ ಇಬ್ಬರು ಮಕ್ಕಳ ಸಾವಿಗೆ ಪಾದ್ರಿ ಪಾಲ್ ಮೆಕೆಂಜಿ ಕಾರಣರಾಗಿದ್ದರು . ನಂತರ ಪೋಷಕರ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೆಕೆಂಜಿ ಅವರ ವಿರುದ್ಧ ಸಾಕ್ಷ್ಯಗಳಿಲ್ಲದ ಕಾರಣ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​