AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ. ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, […]

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 25, 2020 | 11:56 AM

Share

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ.

ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, ಈ ಯೋಜನೆ ಕಾನೂನು ಬಾಹಿರ ಎಂದು ಕೀನ್ಯಾ ನ್ಯಾಯಾಲಯ ಹೇಳಿದೆ.

ಚೀನಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ನಿಗಮ (CRBC) ಯೋಜನೆಗೆ ಕೂಡಲೆ ತಡೆ ನೀಡುವಂತೆ ಕೀನ್ಯಾ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ