AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ. ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, […]

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!
ಸಾಧು ಶ್ರೀನಾಥ್​
| Edited By: |

Updated on: Jun 25, 2020 | 11:56 AM

Share

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ.

ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, ಈ ಯೋಜನೆ ಕಾನೂನು ಬಾಹಿರ ಎಂದು ಕೀನ್ಯಾ ನ್ಯಾಯಾಲಯ ಹೇಳಿದೆ.

ಚೀನಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ನಿಗಮ (CRBC) ಯೋಜನೆಗೆ ಕೂಡಲೆ ತಡೆ ನೀಡುವಂತೆ ಕೀನ್ಯಾ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ