AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ. ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, […]

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 25, 2020 | 11:56 AM

Share

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ.

ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, ಈ ಯೋಜನೆ ಕಾನೂನು ಬಾಹಿರ ಎಂದು ಕೀನ್ಯಾ ನ್ಯಾಯಾಲಯ ಹೇಳಿದೆ.

ಚೀನಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ನಿಗಮ (CRBC) ಯೋಜನೆಗೆ ಕೂಡಲೆ ತಡೆ ನೀಡುವಂತೆ ಕೀನ್ಯಾ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್