AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ. ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, […]

ಚೀನಾಕ್ಕೆ ಮತ್ತೊಂದು ಪೆಟ್ಟು: ಕೀನ್ಯಾದ ಭಾರೀ ಮೊತ್ತದ ಗುತ್ತಿಗೆ ರದ್ದು!
ಸಾಧು ಶ್ರೀನಾಥ್​
| Edited By: |

Updated on: Jun 25, 2020 | 11:56 AM

Share

ನೈರೋಬಿ: ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ಚೀನಾಗೆ ಭಾರಿ ಪೆಟ್ಟು ನೀಡಿತ್ತು. ಅದೇನೆಂದರೆ ಚೀನಾದ ಮೂರು ಕಂಪನಿಗಳೊಂದಿಗೆ 5 ಸಾವಿರ ಕೋಟಿ ರೂ. ಯೋಜನೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಕೈಬಿಟ್ಟಿದೆ. ಇದೀಗ ಕೀನ್ಯಾ ದೇಶದಲ್ಲಿ ಕೈಗೊಂಡಿರುವ ಚೀನಾದ ರೈಲ್ವೆ ಯೋಜನೆಯು ಕಾನೂನು ಬಾಹಿರ ಎಂದು ಘೋಷಿಸಿದೆ.

ಹೌದು, ಪುಟ್ಟ ದೇಶ ಕೀನ್ಯಾದಲ್ಲಿ ಚೀನಾವು ಬರೋಬ್ಬರಿ 3.2 ಬಿಲಿಯನ್ ಡಾಲರ್ ಮೊತ್ತದ ರೈಲ್ವೆ ಯೋಜನೆಯನ್ನು ಕೈಗೊಂಡಿತ್ತು. ಅದರಂತೆ ಕೀನ್ಯಾದಲ್ಲಿ ರೈಲು ಹಳಿ ಹಾಗೂ ರೈಲುಗಳ ನಿರ್ಮಾಣಕ್ಕೆ ಚೀನಾ ಮುಂದಾಗಿತ್ತು. ಆದ್ರೆ, ಈ ಯೋಜನೆ ಕಾನೂನು ಬಾಹಿರ ಎಂದು ಕೀನ್ಯಾ ನ್ಯಾಯಾಲಯ ಹೇಳಿದೆ.

ಚೀನಾದ ರಸ್ತೆ ಹಾಗೂ ಸೇತುವೆ ನಿರ್ಮಾಣ ನಿಗಮ (CRBC) ಯೋಜನೆಗೆ ಕೂಡಲೆ ತಡೆ ನೀಡುವಂತೆ ಕೀನ್ಯಾ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು